Webdunia - Bharat's app for daily news and videos

Install App

ಎಂ.ಕೃಷ್ಣಪ್ಪಗೆ ವಸತಿ ಖಾತೆ, ವಿನಯ್ ಕುಲಕರ್ಣಿ, ಎ.ಮಂಜುಗೆ ಕ್ಯಾಬಿನೆಟ್ ದರ್ಜೆ ನಿರೀಕ್ಷೆ

Webdunia
ಭಾನುವಾರ, 4 ಸೆಪ್ಟಂಬರ್ 2016 (13:11 IST)
ರಾಜ್ಯ  ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ನಾಳೆ ಸಂಜೆ ನಾಲ್ಕು ಗಂಟೆಗೆ ರಾಜಭವನದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವರೆಂದು ನಿರೀಕ್ಷಿಸಲಾಗಿದೆ.

 ವಿಜಯನಗರ ಶಾಸಕರಾಗಿರುವ ಎಂ. ಕೃಷ್ಣಪ್ಪಗೆ ವಸತಿ ಸಚಿವ ಖಾತೆ ನೀಡುವ ನಿರೀಕ್ಷೆಯಿದೆ. ಅಂಬರೀಷ್ ಅವರ ಕೈಯಲ್ಲಿದ್ದ ವಸತಿ ಖಾತೆಯನ್ನು ಕೃಷ್ಣಪ್ಪಗೆ ಕೊಡುವ ಮೂಲಕ ಒಕ್ಕಲಿಗರಲಿದ್ದ ಅಸಮಾಧಾನಕ್ಕೆ ತೆರೆಬಿದ್ದಿದೆ.  ರಾಜ್ಯಸಚಿವರಾದ ವಿನಯ್ ಕುಲಕರ್ಣಿಗೆ ಕ್ಯಾಬಿನೆಟ್ ದರ್ಜೆ ನೀಡುವ ನಿರೀಕ್ಷೆಯಿದೆ. ಎ. ಮಂಜುಗೆ ಕೂಡ ಕ್ಯಾಬಿನೆಟ್ ದರ್ಜೆ ನೀಡುವ ನಿರೀಕ್ಷೆಯಿದೆ.

ಸಿಎಂ ಸಂಪುಟದಲ್ಲಿ ಎರಡು ಸ್ಥಾನಗಳು ಖಾಲಿಯಿದ್ದು, ಒಂದು ಸ್ಥಾನವನ್ನು ಜಾರ್ಜ್ ಅವರಿಗೆ ಖಾಲಿ ಬಿಟ್ಟಿದ್ದಾರೆ. ಸಿಐಡಿ ತನಿಖೆಯಲ್ಲಿ ಜಾರ್ಜ್ ದೋಷಮುಕ್ತರಾದ ಬಳಿಕ ಜಾರ್ಜ್ ಅವರಿಗೆ ಈ ಸ್ಥಾನವನ್ನು ನೀಡಲು ಸಿಎಂ ನಿರ್ಧರಿಸಿದ್ದಾರೆ. ಕಳೆದ ಬಾರಿ ಕೃಷ್ಣಪ್ಪ ಅವರಿಗೆ ಕೊನೆಗಳಿಗೆಯಲ್ಲಿ ಸಚಿವ ಸ್ಥಾನ ಕೈತಪ್ಪಿಹೋಗಿತ್ತು.  ಪಶುಸಂಗೋಪನೆ ರಾಜ್ಯ ದರ್ಜೆಯಲ್ಲಿರುವ ಎ.ಮಂಜುವಿಗೆ ಕ್ಯಾಬಿನೆಟ್ ದರ್ಜೆ ನೀಡಲಾಗುತ್ತದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments