Webdunia - Bharat's app for daily news and videos

Install App

ಎಂ.ಕೃಷ್ಣಪ್ಪಗೆ ವಸತಿ ಖಾತೆ, ವಿನಯ್ ಕುಲಕರ್ಣಿ, ಎ.ಮಂಜುಗೆ ಕ್ಯಾಬಿನೆಟ್ ದರ್ಜೆ ನಿರೀಕ್ಷೆ

Webdunia
ಭಾನುವಾರ, 4 ಸೆಪ್ಟಂಬರ್ 2016 (13:11 IST)
ರಾಜ್ಯ  ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ನಾಳೆ ಸಂಜೆ ನಾಲ್ಕು ಗಂಟೆಗೆ ರಾಜಭವನದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವರೆಂದು ನಿರೀಕ್ಷಿಸಲಾಗಿದೆ.

 ವಿಜಯನಗರ ಶಾಸಕರಾಗಿರುವ ಎಂ. ಕೃಷ್ಣಪ್ಪಗೆ ವಸತಿ ಸಚಿವ ಖಾತೆ ನೀಡುವ ನಿರೀಕ್ಷೆಯಿದೆ. ಅಂಬರೀಷ್ ಅವರ ಕೈಯಲ್ಲಿದ್ದ ವಸತಿ ಖಾತೆಯನ್ನು ಕೃಷ್ಣಪ್ಪಗೆ ಕೊಡುವ ಮೂಲಕ ಒಕ್ಕಲಿಗರಲಿದ್ದ ಅಸಮಾಧಾನಕ್ಕೆ ತೆರೆಬಿದ್ದಿದೆ.  ರಾಜ್ಯಸಚಿವರಾದ ವಿನಯ್ ಕುಲಕರ್ಣಿಗೆ ಕ್ಯಾಬಿನೆಟ್ ದರ್ಜೆ ನೀಡುವ ನಿರೀಕ್ಷೆಯಿದೆ. ಎ. ಮಂಜುಗೆ ಕೂಡ ಕ್ಯಾಬಿನೆಟ್ ದರ್ಜೆ ನೀಡುವ ನಿರೀಕ್ಷೆಯಿದೆ.

ಸಿಎಂ ಸಂಪುಟದಲ್ಲಿ ಎರಡು ಸ್ಥಾನಗಳು ಖಾಲಿಯಿದ್ದು, ಒಂದು ಸ್ಥಾನವನ್ನು ಜಾರ್ಜ್ ಅವರಿಗೆ ಖಾಲಿ ಬಿಟ್ಟಿದ್ದಾರೆ. ಸಿಐಡಿ ತನಿಖೆಯಲ್ಲಿ ಜಾರ್ಜ್ ದೋಷಮುಕ್ತರಾದ ಬಳಿಕ ಜಾರ್ಜ್ ಅವರಿಗೆ ಈ ಸ್ಥಾನವನ್ನು ನೀಡಲು ಸಿಎಂ ನಿರ್ಧರಿಸಿದ್ದಾರೆ. ಕಳೆದ ಬಾರಿ ಕೃಷ್ಣಪ್ಪ ಅವರಿಗೆ ಕೊನೆಗಳಿಗೆಯಲ್ಲಿ ಸಚಿವ ಸ್ಥಾನ ಕೈತಪ್ಪಿಹೋಗಿತ್ತು.  ಪಶುಸಂಗೋಪನೆ ರಾಜ್ಯ ದರ್ಜೆಯಲ್ಲಿರುವ ಎ.ಮಂಜುವಿಗೆ ಕ್ಯಾಬಿನೆಟ್ ದರ್ಜೆ ನೀಡಲಾಗುತ್ತದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments