Webdunia - Bharat's app for daily news and videos

Install App

EDಯಿಂದ ಎಂ.ಶಿವಶಂಕರ್ ಬಂಧನ

Webdunia
ಬುಧವಾರ, 15 ಫೆಬ್ರವರಿ 2023 (18:59 IST)
ಲೈಫ್​​​​​ ಮಿಷನ್​​​​​ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಕಚೇರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಎಂ ಶಿವಶಂಕರ್ ಅವರನ್ನು ಇ.ಡಿ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಪ್ರಕರಣದಲ್ಲಿ ಇದು ಮೊದಲ ಬಂಧನವಾಗಿದೆ. ಯುಎಇ ಕಾನ್ಸುಲೇಟ್ ಮೂಲಕ ರೆಡ್ ಕ್ರೆಸೆಂಟ್ ನೀಡಿದ 18.50 ಕೋಟಿ ರೂ. ಹಾಗೂ 14.50 ಕೋಟಿ ರೂ. ಖರ್ಚು ಮಾಡಿ ತ್ರಿಶೂರ್ ಜಿಲ್ಲೆಯ ವಡಕ್ಕಂಚೇರಿಯಲ್ಲಿ 140 ಕುಟುಂಬಗಳಿಗೆ ಲೈಫ್ ಮಿಷನ್ ಯೋಜನೆಯ ಮೂಲಕ ಮನೆ ನಿರ್ಮಿಸಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಯೋಜನೆಗೆ ಈ ಪ್ರಕರಣ ಸಂಬಂಧಿಸಿದೆ. ಉಳಿದ ಮೊತ್ತವನ್ನು ಬಳಸಿಕೊಂಡು ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಗುತ್ತಿಗೆ ನೀಡಲಾಗಿದೆ. ಯೋಜನೆಗಾಗಿ ಸ್ವಪ್ನಾ ಸುರೇಶ್ ಸೇರಿದಂತೆ ಆರೋಪಿಗಳು 4.48 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ಯುನಿಟಾಕ್ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಈಪನ್ ಮಾಹಿತಿ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

ಮುಂದಿನ ಸುದ್ದಿ
Show comments