Select Your Language

Notifications

webdunia
webdunia
webdunia
webdunia

ಹುಚ್ಚು ಪ್ರೇಮಿಗಳು ಮಾಡಿದ್ರು ಭೀಕರ ಅನಾಹುತ!

ಪ್ರೇಮಿಗಳು
ಪ್ರೇಮಿಗಳಿಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ.

ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡ ಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡ ಬಳ್ಳಾಪುರದ ವೀರಾಪುರದಲ್ಲಿ ಈ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ನಗರದ ಕಚೇರಿಪಾಳ್ಯ ನಿವಾಸಿ ಲಕ್ಷ್ಮೀಪತಿ ಮತ್ತು ಶಾಂತಿನಗರ ಮೂಲದ ಯುವತಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ವೀರಾಪುರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಮೈತ್ರಿ ಸರಕಾರ ಬೀಳುತ್ತೆ ಅಂತ ನಾನು ಹೇಳೇ ಇಲ್ಲ: ಯಡಿಯೂರಪ್ಪ ಅಚ್ಚರಿ ಹೇಳಿಕೆ