Select Your Language

Notifications

webdunia
webdunia
webdunia
Sunday, 6 April 2025
webdunia

ಮಾಡಾಳ್ ವಿರೂಪಾಕ್ಷಪ್ಪ : ಲೋಕಾಯುಕ್ತ ಬರುತ್ತೆ ಅಂತ ಸಿಸಿಟಿವಿ ಆಫ್!

ದಾವಣಗರೆ
ದಾವಣಗರೆ , ಶನಿವಾರ, 4 ಮಾರ್ಚ್ 2023 (11:12 IST)
ದಾವಣಗರೆ : ಶಾಸಕ ಮಾಡಾಳು ವಿರೂಪಾಕ್ಷಪ್ಪ ಚನ್ನಗಿರಿ ಮನೆಯ ಮೇಲೂ ಲೋಕಾಯುಕ್ತ ದಾಳಿ ನಡೆಸಿದೆ. ಲೋಕಾಯುಕ್ತ ಅಧಿಕಾರಿಗಳು ಬರುತ್ತಿರುವ ವಿಚಾರ ತಿಳಿಯುತ್ತಿದ್ದಂತೆಯೇ ಮಾಡಾಳು ಕುಟುಂಬಸ್ಥರು ಖತರ್ನಾಕ್ ಪ್ಲಾನ್ ಮಾಡಿದ್ದಾರೆ.
 
ಹೌದು. ಲೋಕಾಯುಕ್ತ ಅಧಿಕಾರಿಗಳು ಬರುತ್ತಿರುವ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಕುಟುಂಬಸ್ಥರು ಮನೆಯ ಸಿಸಿಟಿವಿ ಆಫ್ ಮಾಡಿದ್ದರು. ಅಲ್ಲದೆ ಸಿಸಿಟಿವಿ ಆಫ್ ಮಾಡಿ ಹಣ ಸಾಗಾಟ ಮಾಡಿರೋ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದಿದ್ದಾರೆ.

ಚನ್ನಗಿರಿ ಮನೆಯಲ್ಲಿ ಅಲ್ಪ ಪ್ರಮಾಣದ ಹಣ ಮತ್ತು ಚಿನ್ನಾಭರಣ ಮಾತ್ರ ಪತ್ತೆಯಾಗಿದೆ. ಇನ್ನೂ 16 ಲಕ್ಷದ 47 ಸಾವಿರ ಹಣವನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.  ಶಾಸಕರು ನಾಪತ್ತೆ ಇತ್ತ ಲೋಕಾಯುಕ್ತ ಅಧಿಕಾರಿಗಳ ಪುತ್ರ ಬಲೆಗೆ ಬೀಳುತ್ತಿದ್ದಂತೆಯೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಕೆಮ್ಮಿನ ಸಿರಪ್ ಕಂಪನಿಗಳ ಮೇಲೆ `ಮಹಾ’ಅಸ್ತ್ರ?