ಇಂದು ಮದ್ದೂರು ಬೈಪಾಸ್ ಓಪನ್

Webdunia
ಬುಧವಾರ, 7 ಡಿಸೆಂಬರ್ 2022 (14:40 IST)
ಮಂಡ್ಯ : ಇಂದು ಅಥವಾ ನಾಳೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತವಾಗಲಿದ್ದು, ಐದಾರು ದಿನ ತಡವಾಗಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಜನರ ಕ್ಷಮೆ ಕೋರಿದ್ದಾರೆ.
 
ನವೆಂಬರ್ ಅಂತ್ಯದ ವೇಳೆ ಮದ್ದೂರು ಬೈಪಾಸ್ ಓಪನ್ ಆಗುತ್ತೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ರು. ಆದ್ರೆ ಐದಾರು ದಿನ ಮಳೆಯಿಂದ ಬೈಪಾಸ್ ಕಾಮಗಾರಿ ತಡವಾಗಿದೆ.

ಎಕ್ಸ್ ಪೆಂಕ್ಷನ್ ಜಾಯಿಂಟ್ ಕೆಲಸ ಮುಕ್ತಾಯವಾಗಿದೆ ಸೇಫ್ಟಿ ಆಡಿಟಿಂಗ್, ಲೋಡ್ ಟೆಸ್ಟಿಂಗ್, ಮಾರ್ಕಿಂಗ್ ಕೂಡ ಮುಗಿದಿದೆ. ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ್ರೆ ಮೈ-ಬೆಂ ಸಂಚರಿಸುವವರಿಗೆ ಕನಿಷ್ಠ 15-20 ನಿಮಿಷ ಉಳಿಯುತ್ತೆ ಎಂದು ಪ್ರತಾಪ್ ಸಿಂಹ ಫೇಸ್ಬುಕ್ ಲೈವ್ ಮೂಲಕ ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments