Webdunia - Bharat's app for daily news and videos

Install App

ಇಂದು ಮದ್ದೂರು ಬೈಪಾಸ್ ಓಪನ್

Webdunia
ಬುಧವಾರ, 7 ಡಿಸೆಂಬರ್ 2022 (14:40 IST)
ಮಂಡ್ಯ : ಇಂದು ಅಥವಾ ನಾಳೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತವಾಗಲಿದ್ದು, ಐದಾರು ದಿನ ತಡವಾಗಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಜನರ ಕ್ಷಮೆ ಕೋರಿದ್ದಾರೆ.
 
ನವೆಂಬರ್ ಅಂತ್ಯದ ವೇಳೆ ಮದ್ದೂರು ಬೈಪಾಸ್ ಓಪನ್ ಆಗುತ್ತೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ರು. ಆದ್ರೆ ಐದಾರು ದಿನ ಮಳೆಯಿಂದ ಬೈಪಾಸ್ ಕಾಮಗಾರಿ ತಡವಾಗಿದೆ.

ಎಕ್ಸ್ ಪೆಂಕ್ಷನ್ ಜಾಯಿಂಟ್ ಕೆಲಸ ಮುಕ್ತಾಯವಾಗಿದೆ ಸೇಫ್ಟಿ ಆಡಿಟಿಂಗ್, ಲೋಡ್ ಟೆಸ್ಟಿಂಗ್, ಮಾರ್ಕಿಂಗ್ ಕೂಡ ಮುಗಿದಿದೆ. ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ್ರೆ ಮೈ-ಬೆಂ ಸಂಚರಿಸುವವರಿಗೆ ಕನಿಷ್ಠ 15-20 ನಿಮಿಷ ಉಳಿಯುತ್ತೆ ಎಂದು ಪ್ರತಾಪ್ ಸಿಂಹ ಫೇಸ್ಬುಕ್ ಲೈವ್ ಮೂಲಕ ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡುಗೆ ಮಾಡುತ್ತಿದ್ದಾಗ ಬಾಂಬ್ ನಂತೆ ಸಿಡಿದ ಕುಕ್ಕರ್, ಮಹಿಳೆಗೆ ಆಗಿದ್ದೇನು ನೋಡಿ Video

ಜನರು ದಂಗೆ ಏಳುವ ಮುನ್ನ ವಿಧಾನಸಭೆ ವಿಸರ್ಜಿಸಿ: ವಿಜಯೇಂದ್ರ

ಆನ್ ಲೈನ್ ಆರ್ಡರ್ ಡೆಲಿವರಿ ಆಗಿದೆ ಎಂದು ಮೆಸೇಜ್ ಬಂತು, ವಸ್ತು ಸಿಗಲಿಲ್ಲ: ಸಿಸಿಟಿವಿ ನೋಡಿದ ಗ್ರಾಹಕ ನಡೆದಿದ್ದು ನೋಡಿ ಶಾಕ್ Video

ಸಿಎಂಗೆ ಸ್ಟೀಲ್ ಪ್ಲೇಟ್, ರೈತರಿಗೆ ಪೇಪರ್ ಪ್ಲೇಟ್ ಎಂದು ಕಾಲೆಳೆದ ಬಿಜೆಪಿಗೆ ನೀವು ಬ್ರ್ಯಾಂಡೆಡ್ ಟೀ ಪೌಡರ್ ಕೇಳಿದ್ರಿ ಎಂದ ಕಾಂಗ್ರೆಸ್ video

ಕಸ ಹಾಕಬೇಡ ಎಂದಿದ್ದಕ್ಕೆ ರೊಚ್ಚಿಗೆದ್ದಳು.. ಪೋಡ ಎಂದು ಪೌರ ಕಾರ್ಮಿಕರತ್ತ ಕಲ್ಲೆಸೆದ ಯುವತಿ Video

ಮುಂದಿನ ಸುದ್ದಿ
Show comments