Webdunia - Bharat's app for daily news and videos

Install App

ಇಂದು ಮದ್ದೂರು ಬೈಪಾಸ್ ಓಪನ್

Webdunia
ಬುಧವಾರ, 7 ಡಿಸೆಂಬರ್ 2022 (14:40 IST)
ಮಂಡ್ಯ : ಇಂದು ಅಥವಾ ನಾಳೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತವಾಗಲಿದ್ದು, ಐದಾರು ದಿನ ತಡವಾಗಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ಜನರ ಕ್ಷಮೆ ಕೋರಿದ್ದಾರೆ.
 
ನವೆಂಬರ್ ಅಂತ್ಯದ ವೇಳೆ ಮದ್ದೂರು ಬೈಪಾಸ್ ಓಪನ್ ಆಗುತ್ತೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ರು. ಆದ್ರೆ ಐದಾರು ದಿನ ಮಳೆಯಿಂದ ಬೈಪಾಸ್ ಕಾಮಗಾರಿ ತಡವಾಗಿದೆ.

ಎಕ್ಸ್ ಪೆಂಕ್ಷನ್ ಜಾಯಿಂಟ್ ಕೆಲಸ ಮುಕ್ತಾಯವಾಗಿದೆ ಸೇಫ್ಟಿ ಆಡಿಟಿಂಗ್, ಲೋಡ್ ಟೆಸ್ಟಿಂಗ್, ಮಾರ್ಕಿಂಗ್ ಕೂಡ ಮುಗಿದಿದೆ. ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ್ರೆ ಮೈ-ಬೆಂ ಸಂಚರಿಸುವವರಿಗೆ ಕನಿಷ್ಠ 15-20 ನಿಮಿಷ ಉಳಿಯುತ್ತೆ ಎಂದು ಪ್ರತಾಪ್ ಸಿಂಹ ಫೇಸ್ಬುಕ್ ಲೈವ್ ಮೂಲಕ ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments