Webdunia - Bharat's app for daily news and videos

Install App

ಮದ್ದೂರಮ್ಮ ದೇವಿ ಜಾತ್ರೆಯಲ್ಲಿ ನೋಡ ನೋಡುತ್ತಿದ್ದಂತೇ ಧರೆಗುರುಳಿದ ತೇರು: ಭಯಾನಕ ವಿಡಿಯೋ

Krishnaveni K
ಸೋಮವಾರ, 24 ಮಾರ್ಚ್ 2025 (11:32 IST)
Photo Credit: X
ಬೆಂಗಳೂರು: ನಗರದ ಆನೇಕಲ್ ತಾಲೂಕು ವ್ಯಾಪ್ತಿಯಲ್ಲಿ ಹುಸ್ಕೂರು ಮದ್ದೂರಮ್ಮ ದೇವಿ ಜಾತ್ರೆಯಲ್ಲಿ ನೋಡು ನೋಡುತ್ತಿದ್ದಂತೇ ಬೃಹತ್ ತೇರು ಬೀಳುವ ದೃಶ್ಯವೊಂದು ವೈರಲ್ ಆಗಿದೆ. ಈ ಘಟನೆಯಲ್ಲಿ ಓರ್ವ ಬಾಲಕಿ ಸಾವನ್ನಪ್ಪಿದ್ದು ಹಲವರಿಗೆ ಗಾಯವಾಗಿದೆ.

ಮಾರ್ಚ್ 22, 23 ರಂದು ಮದ್ದೂರಮ್ಮ ಜಾತ್ರೆಯಿತ್ತು. ಈ ಜಾತ್ರೆಯಲ್ಲಿ ಪ್ರತೀ ವರ್ಷವೂ ಆಕರ್ಷಕ ತೇರು ಎಲ್ಲರ ಗಮನ ಸೆಳೆಯುತ್ತದೆ. ಈ ಬಾರಿಯೂ ಬಣ್ಣ ಬಣ್ಣದ ಆಕರ್ಷಕ ತೇರು ಎಲ್ಲರ ಗಮನ ಸೆಳೆದಿತ್ತು.

ಹಲವರು ಜಾತ್ರೆಯಲ್ಲಿ ಪಾಲ್ಗೊಂಡು ತೇರು ಎಳೆಯುವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ತೇರು ಸುಮಾರು 20-25 ಅಡಿ ಎತ್ತರವಿರುತ್ತದೆ. ಬಹಳ ಶ್ರಮವಹಿಸಿ ಇದನ್ನು ನಿರ್ಮಿಸಲಾಗುತ್ತದೆ.

ಆದರೆ ಈ ಬಾರಿ ಅದೇನಾಯಿತೋ, ಇದ್ದಕ್ಕಿದ್ದಂತೇ ಮೆರವಣಿಗೆ ವೇಳೆ ತೇರು ಕುಸಿದು ಬಿದ್ದಿದೆ. ಪರಿಣಾಮ ಅಕ್ಕಪಕ್ಕದಲ್ಲಿದ್ದವರ ಮೈಮೇಲೆ ತೇರು ಬಿದ್ದಿದೆ. ಘಟನೆಯಲ್ಲಿ ಗೊಂಬೆ ಮಾರಲೆಂದು ಬಂದಿದ್ದ 12 ವರ್ಷದ ಜ್ಯೋತಿ ಎಂಬ ಬಾಲಕಿ ಮತ್ತು ಲೋಹಿತ್ ಎಂಬ ಯುವಕ ಮೃತಪಟ್ಟಿದ್ದಾರೆ. ಉಳಿದಂತೆ ಹಲವರಿಗೆ ಗಾಯವಾಗಿದೆ. ಈ ಭೀಕರ ದೃಶ್ಯ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments