Webdunia - Bharat's app for daily news and videos

Install App

ಮೈಸೂರಿನಲ್ಲಿ ಹುಚ್ಚುಕುದುರೆ ಕಚ್ಚಿ 10 ಜನರಿಗೆ ಗಾಯ

Webdunia
ಗುರುವಾರ, 13 ನವೆಂಬರ್ 2014 (11:52 IST)
ಹುಚ್ಚು ನಾಯಿಗಳು ಕಚ್ಚಿ ಗಾಯಗೊಂಡ ಸುದ್ದಿ ಓದಿದ್ದೇವೆ. ಆದರೆ ಹುಚ್ಚು ಕುದುರೆ ಕಚ್ಚಿ ಗಾಯಗೊಳ್ಳುವುದು ಅಪರೂಪದ ವಿದ್ಯಮಾನ. ಆದರೆ  ಮೈಸೂರು ಜಿಲ್ಲೆ ನಂಜನಗೂಡಿನ ಒಕ್ಕಲಗೇರಿಯಲ್ಲಿ ಹುಚ್ಚು ಕುದುರೆ ಕಚ್ಚಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ.

ಗಾಯಾಳುಗಳನ್ನು ಮೈಸೂರಿನ ಸಾಂಕ್ರಾಮಿಕ ರೋಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪಶುವೈದ್ಯರು ಕುದುರೆಯನ್ನು ವಶಕ್ಕೆ ತೆಗೆದುಕೊಂಡು ಪರೀಕ್ಷೆ ನಡೆಸಿದ್ದಾರೆ. ಕಳೆದ ವಾರ ಹುಚ್ಚು ನಾಯಿಯೊಂದು ಕಚ್ಚಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರಿಂದ ಚುಚ್ಚುಮದ್ದು ನೀಡಲಾಗಿತ್ತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments