Webdunia - Bharat's app for daily news and videos

Install App

1 ನೇ ತರಗತಿಗೆ 6 ವರ್ಷ ಕಡ್ಡಾಯ ಮಾಡಬೇಡಿ ಎಂದು ಕೇಳಿದ ಪೋಷಕರ ಮೇಲೆ ಮಧು ಬಂಗಾರಪ್ಪ ಗರಂ

Krishnaveni K
ಶನಿವಾರ, 29 ಮಾರ್ಚ್ 2025 (14:43 IST)
ಬೆಂಗಳೂರು: ಒಂದನೇ ತರಗತಿಗೆ 6 ವರ್ಷ ಕಡ್ಡಾಯ ಮಾಡಬೇಡಿ ಎಂದು ಮನವಿ ಮಾಡಲು ಬಂದ ಪೋಷಕರ ಮೇಲೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗರಂ ಆದ ಘಟನೆ ನಡೆದಿದೆ.
 

ಪೋಷಕರ ಜೊತೆ ಅಲ್ಲಿ ಮಾಧ್ಯಮಗಳೂ ಇದ್ದಿದ್ದರಿಂದ ಮಧು ಬಂಗಾರಪ್ಪ ಸಿಟ್ಟಾದರು. ಮೀಡಿಯಾ ಮುಂದೆ ಮಾತನಾಡಬೇಕಾದರೆ ಅವರನ್ನೇ ಪರಿಹಾರ ಕೇಳಿ ಎಂದು ಗರಂ ಆಗಿ ಹೇಳಿ ತಮ್ಮ ಮನೆಯೊಳಗೆ ತೆರಳಿದ್ದಾರೆ.

ಕೆಲವು ಪೋಷಕರ ಗುಂಪು ಸಚಿವರನ್ನು ನೋಡಲು ಬಂದಿದ್ದರು. ಈ ವೇಳೆ ಅಲ್ಲಿ ಮಾಧ್ಯಮಗಳೂ ಇದ್ದಿದ್ದು ಸಚಿವರ ಆಕ್ರೋಶಕ್ಕೆ ಕಾರಣವಾಗಿದೆ. ಮೀಡಿಯಾದವರತ್ರ ಮಾತನಾಡುವುದಿದ್ದರೆ ಅವರ ಹತ್ರವೇ ಹೋಗಿ ಕೆಲಸ ಮಾಡಿಸಿಕೊಳ್ಳಿ. ನೀವೇ ಮಾಧ್ಯಮದವರನ್ನು ಕರೆದುಕೊಂಡು ಬಂದಿದ್ದೀರಿ ಎಂದು ಸಿಟ್ಟಾದರು.

ಮೀಡಿಯಾ ಮುಂದೆ ರಬ್ಬಿಶ್ ಮಾಡಿದ್ರೆ ಖಂಡಿತಾ ಕೊಡಲ್ಲ ಎಂದು ಸಿಟ್ಟಿಗೆದ್ದು ಸೀದಾ ಮನೆಯೊಳಗೆ ತೆರಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿರುವ ಪೋಷಕರು, ನಾವು ಮಾಧ್ಯಮದವರನ್ನು ಕರೆದುಕೊಂಡು ಬಂದಿರಲಿಲ್ಲ. ನಾವು ಸಚಿವರನ್ನು ಭೇಟಿ ಮಾಡಿ ಸಮಸ್ಯೆ ಹೇಳಲಷ್ಟೇ ಬಂದಿದ್ದೆವು ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments