Select Your Language

Notifications

webdunia
webdunia
webdunia
webdunia

ಸಿದ್ಧರಾಮಯ್ಯರನ್ನು ಭೇಟಿ ಮಾಡಿದ ಮಧು ಬಂಗಾರಪ್ಪ

ಸಿದ್ಧರಾಮಯ್ಯರನ್ನು ಭೇಟಿ ಮಾಡಿದ ಮಧು ಬಂಗಾರಪ್ಪ
ಬೆಂಗಳೂರು , ಗುರುವಾರ, 11 ಮಾರ್ಚ್ 2021 (12:21 IST)
ಬೆಂಗಳೂರು : ಜೆಡಿಎಸ್ ನ ಮಾಜಿ ಶಾಸಕ ಮಧು ಬಂಗಾರಪ್ಪ, ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರನ್ನು ಇಂದು ಭೇಟಿಯಾಗಿದ್ದಾರೆ.

ಇಂದು ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ನಿವಾಸದಲ್ಲಿ ಭೇಟಿ ಮಾಡಿದ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಂಬಂಧ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ .

ಕಳೆದ ತಿಂಗಳು ಮಧು ಬಂಗಾರಪ್ಪ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ನಡೆಸಿದ್ದರು ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಲು ಮುರಿದಿದೆ, ಎದೆನೋವಾಗ್ತಿದೆ: ನಂದಿಗ್ರಾಮ ದಾಳಿ ಬಗ್ಗೆ ದೀದಿ ಆರೋಪ