Webdunia - Bharat's app for daily news and videos

Install App

ಬಿಎಸ್ ವೈ ಪುತ್ರನ ವಿರುದ್ಧ ಗೆಲ್ಲಲು ಮಧು ಬಂಗಾರಪ್ಪಗೆ ಅಸ್ತ್ರ ನೀಡಿದ ದೇವೇಗೌಡರು

Webdunia
ಸೋಮವಾರ, 15 ಅಕ್ಟೋಬರ್ 2018 (10:54 IST)
ಬೆಂಗಳೂರು: ಲೋಕಸಭೆ ಉಪಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಪರವಾಗಿ ಮಧು ಬಂಗಾರಪ್ಪ ಸ್ಪರ್ಧೆ ಖಚಿತವಾಗಿದೆ.

ಮಧು ಬಂಗಾರಪ್ಪ ನಿನ್ನೆಯಷ್ಟೇ ವಿದೇಶದಿಂದ ವಾಪಸಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ತರಾತುರಿ ನಿರ್ಧಾರ ಮಾಡುವುದು ಸರಿಯಲ್ಲ ಎಂಬ ಯೋಚನೆಯಲ್ಲಿದ್ದರು. ಹೀಗಾಗಿ ನಾಮಪತ್ರ ಸಲ್ಲಿಕೆ ಮಾಡುವ ಮೊದಲು ಪಕ್ಷದ ವರಿಷ್ಠ ದೇವೇಗೌಡರನ್ನು ಭೇಟಿಯಾಗಲು ನಿರ್ಧರಿಸಿದ್ದರು.

ಅದರಂತೆ ಬೆಳ್ಳಂ ಬೆಳಿಗ್ಗೆಯೇ ದೇವೇಗೌಡರನ್ನು ಭೇಟಿಯಾದ ಮಧು ಬಂಗಾರಪ್ಪ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಈ ವೇಳೆ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಗೆಲ್ಲುವಂತೆ ಸಲಹೆ ನೀಡಿ ದೇವೇಗೌಡರು ಮಧು ಬಂಗಾರಪ್ಪಗೆ ಬಿ ಫಾರಂ ನೀಡಿದ್ದಾರೆ. ಹೀಗಾಗಿ ಮಧು ಬಂಗಾರಪ್ಪ ಸ್ಪರ್ಧೆ ಖಚಿತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments