Webdunia - Bharat's app for daily news and videos

Install App

ದೂರು ಕೊಡಲು ಬಂದ ಮಹಿಳೆ ಮೇಲೆ ದೌರ್ಜನ್ಯವೆಸಗಿದ ಡಿವೈಎಸ್ ಪಿ ಈಗ ಅರೆಸ್ಟ್: Video

Krishnaveni K
ಶನಿವಾರ, 4 ಜನವರಿ 2025 (10:03 IST)
ತುಮಕೂರು: ದೂರು ಕೊಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ತುಮಕೂರು ಡಿವೈಎಸ್ ಪಿ ರಾಮಚಂಧ್ರಪ್ಪ ಈಗ ಅರೆಸ್ಟ್ ಆಗಿದ್ದಾರೆ.

ಜಾಮೀನು ವ್ಯಾಜ್ಯ ಸಂಬಂಧ ದೂರು ನೀಡಲು ಬಂದ ಮಹಿಳೆ ಜೊತೆ ಡಿವೈಎಸ್ ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದರು. ಈ ವಿಡಿಯೋ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೇ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿತ್ತು.

ಇದೀಗ ಮಹಿಳೆ ನೀಡಿದ್ದ ದೂರಿನ ಅನ್ವಯ ರಾಮಚಂದ್ರಪ್ಪನನ್ನು ಅರೆಸ್ಟ್ ಮಾಡಲಾಗಿದೆ. ಮಧುಗಿರಿ ಪೊಲೀಸರು ರಾಮಚಂದ್ರಪ್ಪನನ್ನು ಬಂಧಿಸಿ ವಿಚಾರಣೆಗೊಳಪಡಿಸಲು ಸಿದ್ಧತೆ ನಡೆಸಿದ್ದಾರೆ. ಡಿವೈಎಸ್ ಪಿ ಕಿರುಕುಳ ವಿಚಾರ ರಾಷ್ಟ್ರದಾದ್ಯಂತ ಸುದ್ದಿ ಮಾಡಿತ್ತು. ಇದೀಗ ಅರೆಸ್ಟ್ ಮಾತ್ರವಲ್ಲ, ಇಂತಹ ಕೃತ್ಯವೆಸಗುವ ಪೊಲೀಸರಿಗೆ ತಕ್ಕ ಪಾಠವಾಗುವಂತಹ ಶಿಕ್ಷೆಯೂ ಈ ಅಧಿಕಾರಿ ವಿರುದ್ಧ ಕೈಗೊಳ್ಳಬೇಕಿದೆ. ಪೊಲೀಸ್ ಸ್ಟೇಷನ್ ಎಂದರೆ ಅನ್ಯಾಯಕ್ಕೆ ನ್ಯಾಯ ಸಿಗುವ ಜಾಗ ಎನ್ನಲಾಗುತ್ತದೆ. ಆದರೆ ರಕ್ಷಿಸಬೇಕಾದ ಪೊಲೀಸರೇ ಈ ರೀತಿ ನಡೆದುಕೊಂಡರೆ ಸಾರ್ವಜನಿಕರು ಎಲ್ಲಿಗೆ ಹೋಗಬೇಕು?

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಗಡಿಯಲ್ಲಿ ಹೆಚ್ಚಿದ ಯುದ್ಧಭೀತಿ: ಪ್ರಧಾನಿ ಮೋದಿಯನ್ನು ತುರ್ತಾಗಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ ಎ.ಪಿ. ಸಿಂಗ್

ಸುಹಾಸ್ ಶೆಟ್ಟಿ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸ್ಕೆಚ್‌: ನಾಳೆಯೇ ಡೇಟ್‌ ಫಿಕ್ಸ್‌ ಎಂದು ಪೋಸ್ಟ್‌

ಮುಂದಿನ ಸುದ್ದಿ