Webdunia - Bharat's app for daily news and videos

Install App

ಮೌನ ಮುರಿದ ಮಾಧುಸ್ವಾಮಿ

Webdunia
ಸೋಮವಾರ, 3 ಜುಲೈ 2023 (21:40 IST)
ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಮೊದಲ ಬಾರಿಗೆ ಮಾಜಿ ಸಚಿವ ಮಾಧುಸ್ವಾಮಿ ಮೌನ ಮುರಿದಿದ್ದಾರೆ.ಚಿಕ್ಕನಾಯಕನಹಳ್ಳಿಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯ ಮಾಡಿದಕ್ಕೆ ಪ್ರತಿಫಲ ಕೊಡುತ್ತಾರೆ ಅಂದುಕೊಂಡಿದ್ದೆ. ಆದರೆ ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು ಎಂದು ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದಲ್ಲಿ ನನ್ನಂತೆ ಕೆಲಸ ಮಾಡಿದ ಹಲವು ಶಾಸಕರಿದ್ದಾರೆ. ಪ್ರತಿಫಲ ಸಿಗದಿರುವುದು ಕೇವಲ ಚಿಕ್ಕನಾಯಕನಹಳ್ಳಿಗೆ ಮಾತ್ರವಲ್ಲ. ಜನರಿಗೆ ಊರಿನ ಕೆಲಸ, ಕ್ಷೇತ್ರದ ತಮ್ಮ ಕೆಲಸವೆಂದು ಅನಿಸಲೇ ಇಲ್ಲ. ಕಾಂಗ್ರೆಸ್ ಕೊಡುವ ಅಕ್ಕಿ, ದುಡ್ಡೇ ಶ್ರೇಷ್ಠ ಅನಿಸಿತು. ಹೀಗಾಗಿ ಉಚಿತ ಭಾಗ್ಯದ ಮುಂದೆ ಕೆಲಸ ಕೊಚ್ಚಿಕೊಂಡು ಹೋಯಿತು ಎಂದು ತಮ್ಮ ಸೋಲಿನ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments