Select Your Language

Notifications

webdunia
webdunia
webdunia
webdunia

ವ್ಯಾಪಾರ ದಂಗಲ್​ಗೆ ಮಾಧುಸ್ವಾಮಿ ಬೇಸರ

ವ್ಯಾಪಾರ ದಂಗಲ್​ಗೆ ಮಾಧುಸ್ವಾಮಿ ಬೇಸರ
bangalore , ಭಾನುವಾರ, 10 ಏಪ್ರಿಲ್ 2022 (18:18 IST)
ರಾಜ್ಯದಲ್ಲಿ ಕಳೆದ ಎರಡು ತಿಂಗಳಿಂದ ಧರ್ಮ ಸಂಘರ್ಷ ನಡೆಯುತ್ತಲೇ ಇದೆ. ಹಿಂದೂ ಸಂಘಟನೆಗಳಿಂದ ಮುಸ್ಲಿಂ ವ್ಯಾಪಾರಿಗಳಿಗೆ ಬ್ಯಾನ್ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನ ಗೊಂಡಿರುವ ಸಚಿವ ಜೆ.ಸಿ.ಮಾಧುಸ್ವಾಮಿ, ಎಲ್ಲರಿಗೂ ವ್ಯಾಪಾರ ಮಾಡುವ ಹಕ್ಕು ಇದೆ, ನಾವು ವಿರೋಧಿಸಲ್ಲ. ಹಿಂದೂಪರ ಸಂಘಟನೆಗಳು ಯಾಕೆ ಈ ರೀತಿ ಮಾಡುತ್ತಿದ್ಧಾರೋ ಗೊತ್ತಿಲ್ಲ. ಹಿಂದೂ ಸಂಘಟನೆಗಳ ವರ್ತನೆ ಮೀರಿದರೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಈಗ ವಿವಾದ ಸೃಷ್ಟಿ ಮಾಡುವುದರಲ್ಲಿ ಅರ್ಥವಿಲ್ಲ ಎಂದು
ನಿಪ್ಪಾಣಿ ತಾಲೂಕಿನ ಕೊಡನಿ ಗ್ರಾಮದಲ್ಲಿ ಸಚಿವ ಮಾಧುಸ್ವಾಮಿ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರದ ವಿರುದ್ಧ ನಲಾಪಾಡ್​​​​ ಕಿಡಿ