Select Your Language

Notifications

webdunia
webdunia
webdunia
webdunia

ಸಚಿವ ಮಾಧುಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ಇಂದು ಹುಳಿಯಾರು ಪಟ್ಟಣ ಬಂದ್

ಸಚಿವ ಮಾಧುಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ಇಂದು ಹುಳಿಯಾರು ಪಟ್ಟಣ ಬಂದ್
ತುಮಕೂರು , ಗುರುವಾರ, 21 ನವೆಂಬರ್ 2019 (10:56 IST)
ತುಮಕೂರು : ಕುರುಬ ಸಮುದಾಯದ ಬಗ್ಗೆ ಮಾಧುಸ್ವಾಮಿ ಹೇಳಿಕೆ ವಿಚಾರ ಸಚಿವ ಮಾಧುಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ಇಂದು ಹುಳಿಯಾರು ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ.




ಹುಳಿಯಾರು ಸರ್ಕಲ್ ಗೆ ಕನಕದಾಸರ ಹೆಸರಿಡುವ ವಿಚಾರಕ್ಕೆ ಕುರುಬ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ ಈಶ್ವರಾನಂದಪುರಿ ಸ್ವಾಮೀಜಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಆದರೆ ಈ ಬಗ್ಗೆ ಕ್ಷಮೆ ಕೋರದೆ ತಾನು ಮಾಡಿದ್ದೇ ಸರಿ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.


ಈ ಬಗ್ಗೆ ಆಕ್ರೋಶಗೊಂಡ ಜನರು ಸಚಿವ ಮಾಧುಸ್ವಾಮಿ ಈ ಬಗ್ಗೆ ಕ್ಷಮೆ ಕೋರಬೇಕು ಇಲ್ಲವಾದರೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅನರ್ಹ ಶಾಸಕ ಶ್ರೀಮಂತ ಪಾಟೀಲ್ ರಾಜಕೀಯ ವ್ಯಕ್ತಿಯಲ್ಲ ಎಂದ ಕಾಂಗ್ರೆಸ್ ಅಭ್ಯರ್ಥಿ