Webdunia - Bharat's app for daily news and videos

Install App

ಮಧ್ಯಪ್ರದೇಶದಲ್ಲಿ ಪೊಲೀಸರ ಗೋಲಿಬಾರ್: ಕಾಂಗ್ರೆಸ್ ಪ್ರತಿಭಟನೆ

Webdunia
ಶುಕ್ರವಾರ, 9 ಜೂನ್ 2017 (13:48 IST)
ಮಧ್ಯಪ್ರದೇಶದ ಮಂಡ್ಸೌರ್‌ ಜಿಲ್ಲೆಯಲ್ಲಿ ರೈತರ ಮೇಲೆ ಪೊಲೀಸರು ನಡೆಸಿದ ಗೋಲಿಬಾರ್‌ ವಿರೋಧಿಸಿ ಕಾಂಗ್ರೆಸ್ ಪಕ್ಷ ನಗರದಲ್ಲಿ ಪ್ರತಿಭಟನೆ ಆರಂಭಿಸಿದೆ.
 
ನಗರದ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ವ್ಯಕ್ತಪಡಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ವಿರುದ್ಧ ಘೋಷಣೆಗಳನ್ನು ಕೂಗಿದರು.
 
ರೈತರ ಸಾಲ ಮನ್ನಾ ಮತ್ತು ಈರುಳ್ಳಿಗೆ ಬೆಂಬಲ ಬೆಲೆ ನೀಡುವಂತೆ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರೂ ಪೊಲೀಸರು ರೈತರ ಮೇಲೆ ದೌರ್ಜನ್ಯವೆಸಗಿ ಗೋಲಿಬಾರ್ ಮಾಡಿದ್ದಾರೆ. ಗೋಲಿಬಾರ್‌ನಲ್ಲಿ ಆರು ಮಂದಿ ರೈತರನ್ನು ಹತ್ಯೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ರೈತರ ಹೋರಾಟವನ್ನು ಬೆಂಬಲಿಸಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಮಧ್ಯಪ್ರದೇಶಕ್ಕೆ ತೆರಳಿದ್ದಾಗ ಅವರನ್ನು ಅನಗತ್ಯವಾಗಿ ಬಂಧಿಸಲಾಗಿದೆ. ಮಧ್ಯಪ್ರದೇಶದಲ್ಲಿರುವ ಬಿಜೆಪಿ ಸರಕಾರ ರೈತ ವಿರೋಧಿ ಸರಕಾರವಾಗಿದೆ ಎಂದು ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದಾರೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments