ಮಧ್ವರಾಜ್ ನೀನು ಬಿಜೆಪಿ ಸೇರುತ್ತೀಯಾ?: ಸಿಎಂ ನೇರ ಪ್ರಶ್ನೆ

Webdunia
ಭಾನುವಾರ, 19 ನವೆಂಬರ್ 2017 (14:35 IST)
ಕಾಂಗ್ರೆಸ್ ಶಾಸಕ ಪ್ರಮೋದ್ ಮದ್ವರಾಜ್ ಬಿಜೆಪಿ ಸೇರಲಿದ್ದಾರೆ ಎನ್ನುವ ಉಹಾಪೋಹ, ವದಂತಿಗಳಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ.
 
ಸುದ್ದಿಗಾರರ ಸಮ್ಮುಖದಲ್ಲಿಯೇ ಶಾಸಕ ಮದ್ವರಾಜ್ ಅವರನ್ನು ಕರೆದ ಸಿಎಂ ಸಿದ್ದರಾಮಯ್ಯ, ಏನಪ್ಪಾ ನೀನವು ಬಿಜೆಪಿ ಸೇರುತ್ತೀಯಾ? ಎಂದು ಪ್ರಶ್ನಿಸಿದರು. ಅದಕ್ಕೆ ಉತ್ತರ ನೀಡಿಗ ಮದ್ವರಾಜ್, ನಾನು ಬಿಜೆಪಿ ಸೇರುವ ವದಂತಿಗಳು ಸುಳ್ಳು ನಾನು ಈ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ ಎಂದರು.
 
ಬಿಜೆಪಿಯವರು ಅನಗತ್ಯ ಗೊಂದಲ, ಸುಳ್ಳು ಹೇಳುವುದೇ ಕಾಯಕವಾಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ತೊರೆದು ಯಾರೂ ಬಿಜೆಪಿ ಪಕ್ಷಕ್ಕೆ ಹೋಗುತ್ತಿಲ್ಲ. ಆದರೆ, ಬಿಜೆಪಿಯ ಹಲವು ಮುಖಂಡರು ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿರುಗೇಟು ನೀಡಿದರು.
 
ಆರೆಸ್ಸೆಸ್ ಮುಖಂಡರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಆದರೆ,ಆರೆಸ್ಸೆಸ್ ಮುಖಂಡರನ್ನು ಪಕ್ಷಕ್ಕೆ ಸೇರ್ಪಗೊಳಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಹಿಂದಿನ ಶಂಕಿತೆ ದೇಶದಿಂದ ಪಲಾಯನಕ್ಕೆ ಸ್ಕೆಚು, ಬಯಲಾಗಿದ್ದು ಹೇಗೇ ಗೊತ್ತಾ

ರಾಣಿ ಚನ್ನಮ್ಮ ಮೃಗಾಲಯದಲ್ಲಿ ಇದೆಂಥಾ ಘಟನೆ, ಕೃಷ್ಣಮೃಗಗಳಿಗೆ ಆಗಿದ್ದಾದರೂ ಏನು

ಮತಗಳ್ಳತನ ಚುನಾವಣೆ ತಂತ್ರ, ರಾಹುಲ್ ಗಾಂಧಿ ವಿದೇಶದಲ್ಲಿ ಕಾಫಿ ಕುಡಿಯುತ್ತಿದ್ದರು: ಯದುವೀರ್ ಒಡೆಯರ್

ಜಮ್ಮು ಕಾಶ್ಮೀರದ ನೌಗಮ್ ಠಾಣೆಯಲ್ಲಿ ಸ್ಫೋಟ, ಆಗಿದ್ದೇನು ಗೊತ್ತಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments