Webdunia - Bharat's app for daily news and videos

Install App

ಮಾಗಡಿ ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ ಜಿಪಂ ಸದಸ್ಯತ್ವಕ್ಕೆ ರಾಜೀನಾಮೆ

Webdunia
ಬುಧವಾರ, 28 ಮಾರ್ಚ್ 2018 (18:44 IST)
ರಾಮನಗರ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ನೀತಿ ಸಂಹಿತೆ ಜಾರಿಯಾದ 24 ತಾಸಿನಲ್ಲೇ ಮುಂಬರುವ ವಿಧಾನಸಭಾ ಚುನಾವಣೆಯ ಮಾಗಡಿ ಕ್ಷೇತ್ರದ  ಜೆಡಿಎಸ್ ಅಭ್ಯರ್ಥಿ ಎ. ಮಂಜುನಾಥ್ ತಮ್ಮ ಜಿ.ಪಂ. ಸದಸ್ಯ ಸ್ಥಾನಕ್ಕೆ  ರಾಜೀನಾಮೆ ಸಲ್ಲಿಸಿದ್ದಾರೆ. 
ಮಾಗಡಿ ತಾಲೂಕಿನ ಕುದೂರು ಜಿ.ಪಂ. ಕ್ಷೇತ್ರದಿಂದ ಕಾಂಗ್ರೆಸ್ ನಿಂದ‌ ಎ. ಮಂಜು‌ನಾಥ್  ಜಿ.ಪಂ. ಸದಸ್ಯರಾಗಿ ಆಯ್ಕೆಯಾಗಿದ್ದರು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಮಂಜುನಾಥ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.  
 
ರಾಮನಗರ ಜಿಲ್ಲಾ ಪಂಚಾಯಿತಿಗೆ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ಮಂಜು‌ನಾಥ್ ಅವರು ಜಿಲ್ಲಾ‌ ಪಂಚಾಯತಿ ಅಧ್ಯಕ್ಷ ಸಿ.ಪಿ. ರಾಜೇಶ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ

ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್ ಘೋಷಿಸಿದ ಮೋದಿ

ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣ: ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ಮುಂದಿನ ಸುದ್ದಿ
Show comments