ಮಾಗಡಿ ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ ಜಿಪಂ ಸದಸ್ಯತ್ವಕ್ಕೆ ರಾಜೀನಾಮೆ

Webdunia
ಬುಧವಾರ, 28 ಮಾರ್ಚ್ 2018 (18:44 IST)
ರಾಮನಗರ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ನೀತಿ ಸಂಹಿತೆ ಜಾರಿಯಾದ 24 ತಾಸಿನಲ್ಲೇ ಮುಂಬರುವ ವಿಧಾನಸಭಾ ಚುನಾವಣೆಯ ಮಾಗಡಿ ಕ್ಷೇತ್ರದ  ಜೆಡಿಎಸ್ ಅಭ್ಯರ್ಥಿ ಎ. ಮಂಜುನಾಥ್ ತಮ್ಮ ಜಿ.ಪಂ. ಸದಸ್ಯ ಸ್ಥಾನಕ್ಕೆ  ರಾಜೀನಾಮೆ ಸಲ್ಲಿಸಿದ್ದಾರೆ. 
ಮಾಗಡಿ ತಾಲೂಕಿನ ಕುದೂರು ಜಿ.ಪಂ. ಕ್ಷೇತ್ರದಿಂದ ಕಾಂಗ್ರೆಸ್ ನಿಂದ‌ ಎ. ಮಂಜು‌ನಾಥ್  ಜಿ.ಪಂ. ಸದಸ್ಯರಾಗಿ ಆಯ್ಕೆಯಾಗಿದ್ದರು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಮಂಜುನಾಥ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.  
 
ರಾಮನಗರ ಜಿಲ್ಲಾ ಪಂಚಾಯಿತಿಗೆ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ಮಂಜು‌ನಾಥ್ ಅವರು ಜಿಲ್ಲಾ‌ ಪಂಚಾಯತಿ ಅಧ್ಯಕ್ಷ ಸಿ.ಪಿ. ರಾಜೇಶ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ಮುಂದಿನ ಸುದ್ದಿ
Show comments