Webdunia - Bharat's app for daily news and videos

Install App

ಮಾಗಡಿ ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ ಜಿಪಂ ಸದಸ್ಯತ್ವಕ್ಕೆ ರಾಜೀನಾಮೆ

Webdunia
ಬುಧವಾರ, 28 ಮಾರ್ಚ್ 2018 (18:44 IST)
ರಾಮನಗರ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ನೀತಿ ಸಂಹಿತೆ ಜಾರಿಯಾದ 24 ತಾಸಿನಲ್ಲೇ ಮುಂಬರುವ ವಿಧಾನಸಭಾ ಚುನಾವಣೆಯ ಮಾಗಡಿ ಕ್ಷೇತ್ರದ  ಜೆಡಿಎಸ್ ಅಭ್ಯರ್ಥಿ ಎ. ಮಂಜುನಾಥ್ ತಮ್ಮ ಜಿ.ಪಂ. ಸದಸ್ಯ ಸ್ಥಾನಕ್ಕೆ  ರಾಜೀನಾಮೆ ಸಲ್ಲಿಸಿದ್ದಾರೆ. 
ಮಾಗಡಿ ತಾಲೂಕಿನ ಕುದೂರು ಜಿ.ಪಂ. ಕ್ಷೇತ್ರದಿಂದ ಕಾಂಗ್ರೆಸ್ ನಿಂದ‌ ಎ. ಮಂಜು‌ನಾಥ್  ಜಿ.ಪಂ. ಸದಸ್ಯರಾಗಿ ಆಯ್ಕೆಯಾಗಿದ್ದರು. ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಮಂಜುನಾಥ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.  
 
ರಾಮನಗರ ಜಿಲ್ಲಾ ಪಂಚಾಯಿತಿಗೆ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ಮಂಜು‌ನಾಥ್ ಅವರು ಜಿಲ್ಲಾ‌ ಪಂಚಾಯತಿ ಅಧ್ಯಕ್ಷ ಸಿ.ಪಿ. ರಾಜೇಶ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments