ಮಹಾದಾಯಿ: ಮತ್ತೆ ಗೋವಾ ಕ್ಯಾತೆ

Webdunia
ಬುಧವಾರ, 25 ಜುಲೈ 2018 (18:15 IST)
ಇನ್ನೇನು ಮಹದಾಯಿ ರಾಜ್ಯದ ಅಂತಿಮ ತೀರ್ಪು ಹೊರ ಬರುತ್ತದೆ ಎಂಬ ಆಶಾ ಭಾವನೆ ಮೂಡಿರುವಾಗಲೇ ಗೋವಾ ಸರಕಾರ ಮತ್ತೆ ಹೊಸ ಕ್ಯಾತೆ ತೆಗೆದಿದ್ದು, ಕರ್ನಾಟಕದ ವಿರುದ್ಧ ನ್ಯಾಯಾಧಿಕರಣದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ, ಅಂತಿಮ ತೀರ್ಪು ತಡೆಯುವ ಹುನ್ನಾರ ನಡೆಸಿದೆ.  ಆ ಮೂಲಕ ಕನ್ನಡಿಗರ ಕಣ್ಣು ಕೆಂಪಗಾಗಿಸಿದೆ.

ಆಗಷ್ಟ್ ಎರಡನೇ ವಾರದಲ್ಲಿ ಮಹದಾಯಿ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದ್ದು, ಗೋವಾ ಸರಕಾರ ಶತಾಯ-ಗತಾಯ ತೀರ್ಪು ತಡೆಹಿಡಿಯುವ ಹುನ್ನಾರ ನಡೆಸಿದೆಕರ್ನಾಟಕ ಸರಕಾರ ಮಹದಾಯಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸಿದೆ ಎಂದು ಆರೋಪಿಸಿ ನ್ಯಾಯಾಧಿಕರಣಕ್ಕೆ ಮಧ್ಯಂತರ ಅರ್ಜಿ ಸಲ್ಲಿಸಲು ಮುಂದಾಗಿದೆ. ಕುರಿತು ಮಾತನಾಡಿರುವ ಗೋವಾ ನೀರಾವರಿ ಸಚಿವ ವಿನೋದ ಪಾಲೇಕರ್, ಗೋವಾದ ಅಧಿಕಾರಿಗಳ ತಂಡ ಕಳಸಾ-ಬಂಡೂರಿ ನಾಲಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಕರ್ನಾಟಕ ಅಕ್ರಮ ಕಾಮಗಾರಿ ಮೂಲಕ ಮಹದಾಯಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸಿರುವುದು ಕಂಡು ಬಂದಿದೆ. ಅದಕ್ಕಾಗಿ ನ್ಯಾಯಾಧಿಕರಣಕ್ಕೆ ಅರ್ಜಿ ಸಲ್ಲಿಸುತ್ತೇವೆ ಎಂದಿದ್ದಾರೆ.

 
ಕರ್ನಾಟಕ ಸರ್ಕಾರ ನ್ಯಾಯಾಧೀಕರಣದ ವಿರುದ್ಧ ಎಂದೂ ಹೋಗಿಲ್ಲ. ಇಷ್ಟಾದರೂ  ಗೋವಾ ಸರಕಾರ ನಿರಾಧಾರವಾಗಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವುದು ಕನ್ನಡಿಗರ ಕಣ್ಣು ಕೆಂಪಗಾಗಿಸಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಬುದ್ಧಿವಂತ ರಾಜಕಾರಣಿ ಯಾರು: ಈ ಪ್ರಶ್ನೆಗೆ ಉತ್ತರ ನೋಡಿದ್ರೆ ನಿಮಗೇ ಅಚ್ಚರಿಯಾಗುತ್ತದೆ

ನಾನು ಇಲ್ಲಾಂದ್ರೆ ಭಾರತ ಪಾಕಿಸ್ತಾನ ಸಂಘರ್ಷದಲ್ಲಿ ಶೆಹಬಾಜ್ ಷರೀಫ್ ಸಾಯ್ತಿದ್ರು: ಡೊನಾಲ್ಡ್ Video ಟ್ರಂಪ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಹೈಕಮಾಂಡ್ ಗೆ ಎದುರಾಗಿದೆ ಮೂರು ಸವಾಲು

ಮುಂದಿನ ಸುದ್ದಿ
Show comments