ಮಹಾಬಲೇಶ್ವರ ದೇವಾಲಯ; ಸರಕಾರದ ಸುಪರ್ದಿಯಲ್ಲಿ!

Webdunia
ಗುರುವಾರ, 11 ಅಕ್ಟೋಬರ್ 2018 (18:41 IST)
ಸುಪ್ರೀಂಕೋರ್ಟ್ ನ ಆದೇಶ ಬರುವವರೆಗೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮಹಾಬಲೇಶ್ವರ ದೇವಾಲಯವು ರಾಜ್ಯ ಸರ್ಕಾರದ ಸುಪರ್ದಿಯಲ್ಲಿರಲಿದೆ.

ಸರಕಾರದ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ (ಮುಜರಾಯಿ) ಬಿ.ಎಸ್.ನಾಗರತ್ನಮ್ಮ ಆದೇಶ ಹೊರಡಿಸಿದ್ದಾರೆ. ಈ ಆದೇಶದನ್ವಯ ದೇವಾಲಯವು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಇಲ್ಲ. ಜಿಲ್ಲಾಧಿಕಾರಿ ನೇತೃತ್ವದ ಸಮಿತಿಗೂ ದೇವಾಲಯದಲ್ಲಿ ಯಾವುದೇ ಅಧಿಕಾರ ಇರುವುದಿಲ್ಲ.

ಆಡಳಿತಾಧಿಕಾರಿಯಾಗಿ ನೇಮಕಗೊಂಡ ಕೊಲ್ಲೂರು ದೇವಾಲಯದ ಆಡಳಿತಾಧಿಕಾರಿಯೂ ಆಗಿರುವ ಎಚ್.ಹಾಲಪ್ಪ, ದೇವಾಲಯದ ಆಡಳಿತವನ್ನು ನೋಡಿಕೊಳ್ಳಲಿದ್ದಾರೆ. ದೇವಸ್ಥಾನದಲ್ಲಿ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳುವಂತೆ ಸೆ.7ರಂದು ಸುಪ್ರೀಂಕೋರ್ಟ್ ಆದೇಶಿಸಿತ್ತು.

ಅದಕ್ಕೂ ಮುನ್ನ ದೇವಾಲಯದ ಆಡಳಿತಾಧಿಕಾರಿಯಾಗಿ ಹಾಲಪ್ಪ ಅವರು ಆ.30ರಂದು ಅಧಿಕಾರ ಸ್ವೀಕರಿಸಿದ್ದರು. ಹೀಗಾಗಿ, ಸುಪ್ರೀಂಕೋರ್ಟ್ ನ ಆದೇಶ ಬರುವವರೆಗೆ ಅವರೇ ಆಡಳಿತಾಧಿಕಾರಿಯಾಗಿ ಇರಲಿ ಎಂದು ನಾಗರತ್ನಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments