ಮಹಾ ಹೋರಾಟಗಾರರಿಗೆ ಸ್ವಾತಂತ್ರ ದಿನಾಚರಣೆ ಮಹಾ ಗಿಫ್ಟ್

Webdunia
ಮಂಗಳವಾರ, 14 ಆಗಸ್ಟ್ 2018 (19:27 IST)
ಮಹದಾಹಿ ಹೋರಾಟಗಾರರಿಗೆ ಸ್ವಾತಂತ್ರ ದಿನಾಚರಣೆಯ ಗಿಫ್ಟ್ ದೊರಕಿದೆ. 13.5 ಟಿಎಂಸಿ ನೀರನ್ನು ಕರ್ನಾಟಕಕ್ಕೆ ಮಹದಾಯಿ ನೀರು ಬಳಸಲು ನ್ಯಾಯಾಧೀಕರಣ ಒಪ್ಪಿಗೆ ಕೊಟ್ಟು ತೀರ್ಪು ನೀಡಿದೆ.

ನ್ಯಾಯಾಧೀಕರಣದ ತೀರ್ಪು ಈ ಭಾಗದ ಜನರಿಗೆ ಸಂತಸ ತಂದಿದೆ. ಕುಡಿಯುವ ನೀರಿಗಾಗಿ ರಾಜ್ಯ ಸರಕಾರ 7.5 ಟಿಎಂಸಿ ನೀರನ್ನು ಕೊಡಬೇಕೆಂದು ತನ್ನ ವಾದ ಮಂಡಿಸಿತ್ತು. ನ್ಯಾಯಮೂರ್ತಿ ಜೆ.ಎಂ.ಪಾಂಚಾಲ ನೇತೃತ್ವದ ತ್ರಿಸದಸ್ಯ ಪೀಠ ರಾಜ್ಯದ ಮನವಿಗೆ ಸ್ಪಂದಿಸಿ ಕುಡಿಯುವ ಉದ್ದೇಶಕ್ಕೆ 4 ಟಿಎಂಸಿ, ಮಹದಾಯಿ ಅಚ್ಚುಕಟ್ಟು ಪ್ರದೇಶದಲ್ಲಿ ಇತರೆ ಬಳಕೆಗೆ 1.5 ಟಿಎಂಸಿ ಹಾಗೂ 8.02 ಟಿಎಂಸಿ ಜಲ ವಿದ್ಯುತ್ ಗಾಗಿ ಕರ್ನಾಟಕ ರಾಜ್ಯ ಬಳಸಬಹದೆಂದು ಮಹತ್ತರ ತೀರ್ಪು ನೀಡಿದೆ.

ಈ ತೀರ್ಪು ಮೂಲಕ ರಾಜ್ಯಕ್ಕೆ ಪ್ರತಿಶತ ನೂರರಷ್ಟು ಅಲ್ಲದಿದ್ದರೂ ಭಾಗಶಃ ಜಯ ದೊರೆತಂತೆ ಆಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments