ಮಹಾ ಹೋರಾಟಗಾರರಿಗೆ ಸ್ವಾತಂತ್ರ ದಿನಾಚರಣೆ ಮಹಾ ಗಿಫ್ಟ್

Webdunia
ಮಂಗಳವಾರ, 14 ಆಗಸ್ಟ್ 2018 (19:27 IST)
ಮಹದಾಹಿ ಹೋರಾಟಗಾರರಿಗೆ ಸ್ವಾತಂತ್ರ ದಿನಾಚರಣೆಯ ಗಿಫ್ಟ್ ದೊರಕಿದೆ. 13.5 ಟಿಎಂಸಿ ನೀರನ್ನು ಕರ್ನಾಟಕಕ್ಕೆ ಮಹದಾಯಿ ನೀರು ಬಳಸಲು ನ್ಯಾಯಾಧೀಕರಣ ಒಪ್ಪಿಗೆ ಕೊಟ್ಟು ತೀರ್ಪು ನೀಡಿದೆ.

ನ್ಯಾಯಾಧೀಕರಣದ ತೀರ್ಪು ಈ ಭಾಗದ ಜನರಿಗೆ ಸಂತಸ ತಂದಿದೆ. ಕುಡಿಯುವ ನೀರಿಗಾಗಿ ರಾಜ್ಯ ಸರಕಾರ 7.5 ಟಿಎಂಸಿ ನೀರನ್ನು ಕೊಡಬೇಕೆಂದು ತನ್ನ ವಾದ ಮಂಡಿಸಿತ್ತು. ನ್ಯಾಯಮೂರ್ತಿ ಜೆ.ಎಂ.ಪಾಂಚಾಲ ನೇತೃತ್ವದ ತ್ರಿಸದಸ್ಯ ಪೀಠ ರಾಜ್ಯದ ಮನವಿಗೆ ಸ್ಪಂದಿಸಿ ಕುಡಿಯುವ ಉದ್ದೇಶಕ್ಕೆ 4 ಟಿಎಂಸಿ, ಮಹದಾಯಿ ಅಚ್ಚುಕಟ್ಟು ಪ್ರದೇಶದಲ್ಲಿ ಇತರೆ ಬಳಕೆಗೆ 1.5 ಟಿಎಂಸಿ ಹಾಗೂ 8.02 ಟಿಎಂಸಿ ಜಲ ವಿದ್ಯುತ್ ಗಾಗಿ ಕರ್ನಾಟಕ ರಾಜ್ಯ ಬಳಸಬಹದೆಂದು ಮಹತ್ತರ ತೀರ್ಪು ನೀಡಿದೆ.

ಈ ತೀರ್ಪು ಮೂಲಕ ರಾಜ್ಯಕ್ಕೆ ಪ್ರತಿಶತ ನೂರರಷ್ಟು ಅಲ್ಲದಿದ್ದರೂ ಭಾಗಶಃ ಜಯ ದೊರೆತಂತೆ ಆಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments