Webdunia - Bharat's app for daily news and videos

Install App

ಮಹದಾಯಿ ನದಿ ನೀರು ವಿವಾದ; ಗೋವಾ ಪರ ನಿಂತರಾ ದಿನೇಶ್ ಗುಂಡೂರಾವ್?

Webdunia
ಭಾನುವಾರ, 1 ನವೆಂಬರ್ 2020 (10:40 IST)
ಬೆಂಗಳೂರು : ಮಹದಾಯಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ  ಗೋವಾ ಪರ ನಿಂತರಾ ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಎಂಬ ಪ್ರಶ್ನೆ ಉದ್ಭವವಾಗಿದೆ.

ದಿನೇಶ್ ಗುಂಡೂರಾವ್ ಮಹದಾಯಿ ವಿಚಾರವಾಗಿ ಕಾನೂನು ಹೋರಾಟ ಮಾಡುವುದಾಗಿ ಗೋವಾ ಪರ ಹೇಳಿಕೆ ನೀಡಿದ್ರಾ? ಎಂಬ ಪ್ರಶ್ನೆ ಮೂಡಿದೆ. ಗೋವಾ ಕಾಂಗ್ರೆಸ್ ನಿರ್ಣಯಕ್ಕೆ ದಿನೇಶ್ ಬದ್ಧ . ಹೀಗಂತ ದಿನೇಶ್ ಹೇಳಿದ್ದಾರೆಂದ ಗೋವಾ ಕಾಂಗ್ರೆಸ್ ತಿಳಿಸಿದೆ. ನಮ್ಮ ನಿರ್ಣಯಕ್ಕೆ ದಿನೇಶ್ ಗುಂಡೂರಾವ್ ಬೆಂಬಲ ಇದೆ ಎಂದು ಗೋವಾ ವಿಪಕ್ಷ ನಾಯಕ ದಿಗಂಬರ ಕಾಮತ್ ಹೇಳಿಕೆ ನೀಡಿದ್ದಾರೆ.

ಹಾಗಾದರೆ  ರಾಜ್ಯದ ಹಿತಾಸಕ್ತಿ ಕಡೆಗಣಿಸಿದ್ರಾ ಎಂದು ದಿನೇಶ್ ಗುಂಡೂರಾವ್ ಹೇಳಿಕೆಗೆ ಮಹದಾಯಿ ಹೋರಾಟಗಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಮಹದಾಯಿ ಹೋರಾಟಗಾರ ಅಶೋಕ್ ಚಂದರಗಿ ಆಗ್ರಹಿಸಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments