Webdunia - Bharat's app for daily news and videos

Install App

ಮಹದಾಯಿ ನದಿ ನೀರು ವಿವಾದ; ಗೋವಾ ಪರ ನಿಂತರಾ ದಿನೇಶ್ ಗುಂಡೂರಾವ್?

Webdunia
ಭಾನುವಾರ, 1 ನವೆಂಬರ್ 2020 (10:40 IST)
ಬೆಂಗಳೂರು : ಮಹದಾಯಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ  ಗೋವಾ ಪರ ನಿಂತರಾ ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಎಂಬ ಪ್ರಶ್ನೆ ಉದ್ಭವವಾಗಿದೆ.

ದಿನೇಶ್ ಗುಂಡೂರಾವ್ ಮಹದಾಯಿ ವಿಚಾರವಾಗಿ ಕಾನೂನು ಹೋರಾಟ ಮಾಡುವುದಾಗಿ ಗೋವಾ ಪರ ಹೇಳಿಕೆ ನೀಡಿದ್ರಾ? ಎಂಬ ಪ್ರಶ್ನೆ ಮೂಡಿದೆ. ಗೋವಾ ಕಾಂಗ್ರೆಸ್ ನಿರ್ಣಯಕ್ಕೆ ದಿನೇಶ್ ಬದ್ಧ . ಹೀಗಂತ ದಿನೇಶ್ ಹೇಳಿದ್ದಾರೆಂದ ಗೋವಾ ಕಾಂಗ್ರೆಸ್ ತಿಳಿಸಿದೆ. ನಮ್ಮ ನಿರ್ಣಯಕ್ಕೆ ದಿನೇಶ್ ಗುಂಡೂರಾವ್ ಬೆಂಬಲ ಇದೆ ಎಂದು ಗೋವಾ ವಿಪಕ್ಷ ನಾಯಕ ದಿಗಂಬರ ಕಾಮತ್ ಹೇಳಿಕೆ ನೀಡಿದ್ದಾರೆ.

ಹಾಗಾದರೆ  ರಾಜ್ಯದ ಹಿತಾಸಕ್ತಿ ಕಡೆಗಣಿಸಿದ್ರಾ ಎಂದು ದಿನೇಶ್ ಗುಂಡೂರಾವ್ ಹೇಳಿಕೆಗೆ ಮಹದಾಯಿ ಹೋರಾಟಗಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಮಹದಾಯಿ ಹೋರಾಟಗಾರ ಅಶೋಕ್ ಚಂದರಗಿ ಆಗ್ರಹಿಸಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಮುಂದಿನ ಸುದ್ದಿ
Show comments