Webdunia - Bharat's app for daily news and videos

Install App

ಮಹಾದಾಯಿ: ಬಿಜೆಪಿಗೆ ಕಾಳಜಿಯಿದ್ದರೆ ಅಫಿಡವಿಟ್ ಸಲ್ಲಿಸಲಿ ಎಂದ ಸಿದ್ದರಾಮಯ್ಯ

Webdunia
ಶುಕ್ರವಾರ, 29 ಡಿಸೆಂಬರ್ 2017 (15:30 IST)
ಮಹಾದಾಯಿ ವಿವಾದ ಇತ್ಯಾರ್ಥಪಡಿಸಲು ಬಿಜೆಪಿಗೆ ನಿಜಕ್ಕೂ ಕಾಳಜಿ ಇದ್ದರೆ ನ್ಯಾಯಾಧೀಕರಣಕ್ಕೆ ಅಫಿಡವಿಟ್ ಸಲ್ಲಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
 
ಕೋಲಾರ ಜಿಲ್ಲೆಯ ಬಾಗೆಪಲ್ಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರಿಗೆ ಸ್ವಲ್ಪವಾದರೂ ಕಾನೂನಿನ ಜ್ಞಾನ ಇದೆಯೇ? ಒಂದು ರಾಜ್ಯದ ಮುಖ್ಯಮಂತ್ರಿ ಮತ್ತೊಂದು ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆಯುವುದು ಶಿಷ್ಟಾಚಾರ. ಆದರೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಬಿಜೆಪಿಯವರಿಗೆ ತಾಕತ್ತು ಇದ್ದರೆ ನ್ಯಾಯಾಧೀಕರಣಕ್ಕೆ ಅಫಿಡವಿಟ್ ಸಲ್ಲಿಸಲಿ ಎಂದಿದ್ದಾರೆ.
 
ಯಡಿಯೂರಪ್ಪ ಒಂದು ರಾಜಕೀಯ ಪಕ್ಷದ ರಾಜ್ಯಾಧ್ಯಕ್ಷ ಮಾತ್ರ. ಅವರಿಗೆ ಪತ್ರ ಬರೆದ ಗೋವಾ ಸಿಎಂ ಪರಿಕ್ಕರ್ ಅವರಿಗೆ ಸಭ್ಯತೆ ಇಲ್ಲ. ಶಿಷ್ಟಾಚಾರ ಉಲ್ಲಂಘಿಸಿ ತಮ್ಮ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments