Webdunia - Bharat's app for daily news and videos

Install App

ಮಹಾದಾಯಿ ನೀರು ಹಂಚಿಕೆ ; ಗೆಜೆಟ್ ಅಧಿಸೂಚನೆಗೆ ಸಚಿವರು ಹೀಗಾ ಹೇಳೋದು?

Webdunia
ಶುಕ್ರವಾರ, 28 ಫೆಬ್ರವರಿ 2020 (12:25 IST)
ಕಳಾಸಾ ಬ೦ಡೂರಿ ನಾಲೆಗಳನ್ನು ಮಲಪ್ರಭಾ ನದಿಗೆ ಜೋಡಣಾ ಕಾಮಗಾರಿ ಹಾಗೂ ಮಹಾದಾಯಿ ನೀರು ಹ೦ಚಿಕೆ ಕುರಿತಾದ ಐ ತೀರ್ಪನ್ನು ಕೇ೦ದ್ರ ಸರಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ. ಸಿ. ಪಾಟೀಲ ಗೆಜೆಟ್ ಅಧಿಸೂಚನೆ ಹೊರಡಿಸಿರೋ ಕ್ರಮವನ್ನು ಸ್ವಾಗತಿಸಿದ್ದಾರೆ.

ರಾಜ್ಯದ ರೈತರ ಪಾಲಿನ ಮಹಾದಾಯಿ ನೀರು ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಅಧಿಸೂಚನೆಯನ್ನು ಕೇ೦ದ್ರ ಸರಕಾರ ಹೊರಡಿಸಿರುವುದು ರಾಜ್ಯದ ರೈತರ ಪಾಲಿಗೆ ವರದಾನವಾಗಲಿದೆ ಎಂದಿದ್ದಾರೆ.

ರಾಜ್ಯದ ನಾಲ್ಕು ಜಿಲ್ಲೆಗಳ 14 ತಾಲೂಕಿನ ರೖತರ ಪಾಲಿನ 13.42 ಟಿ ಎ೦ ಸಿ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಅನುಕೂಲವಾಗುವಲ್ಲಿ ಅಧಿಸೂಚನೆಯನ್ನು ಹೊರಡಿಸಿರುವ ಕೇ೦ದ್ರ ಸರಕಾರ ರೈತರ ಪರ ನಿರ್ಣಯವನ್ನು ಸಚಿವ ಪಾಟೀಲ ಸ್ವಾಗತಿಸಿದ್ದಾರೆ.  

ಮಹಾದಾಯಿ ಯೋಜನೆಯನ್ನು ಅನುಷ್ಠಾನಗೊಳಿಸಲು ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮು೦ಬರುವ ರಾಜ್ಯ ಮು೦ಗಡ ಪತ್ರದಲ್ಲಿ ಅನುದಾನ ಬಿಡುಗಡೆ ಮಾಡಲಿದ್ದಾರೆ೦ದು ಸಚಿವ ಪಾಟೀಲ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಸೇನಾ ದಾಳಿಗೆ ಪಾಕಿಸ್ತಾನ ಮಂಡಿಯೂರಿದೆ: ರಾಜನಾಥ್ ಸಿಂಗ್‌

ಪಾಕ್‌ ಸರ್ಕಾರದ ಸೇನಾ ಮುಖ್ಯಸ್ಥ ಅಸೀಮ್‌ ಮುನೀರ್‌ಗೆ ದೇಶದಲ್ಲೇ ಅತ್ಯುತ್ತಮ ಸ್ಥಾನ ನೀಡಿದ ಸರ್ಕಾರ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

ಮುಂದಿನ ಸುದ್ದಿ
Show comments