Webdunia - Bharat's app for daily news and videos

Install App

ಮಹಾರಾಷ್ಟ್ರ ಸಿಎಂ ಕರೆದಿರುವ ಸಭೆಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 13 ಅಕ್ಟೋಬರ್ 2016 (12:58 IST)
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಹಾಗೂ ಗೋವಾ ಮುಖ್ಯಮಂತ್ರಿಗಳ ಸಭೆಗೆ ಹೋಗುತ್ತಿದ್ದೇನೆ. ಈ ಕುರಿತು ಈಗಲೇ ವಿವಾದ ಸೃಷ್ಟಿಸುವುದು ಬೇಡ. ಮಾತು ಫಲಪ್ರದವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮೂರು ರಾಜ್ಯಗಳ ಸಭೆ ಕರೆಯಲಾಗಿದೆ. ಸಭೆಗೆ ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡರ ವಿರೋಧ ಮುಖ್ಯವಲ್ಲ. ಸೌಹಾರ್ದಯುತವಾಗಿ ವಿವಾದ ಇತ್ಯರ್ಥವಾಗಲಿ ಎನ್ನುವುದು ಎಲ್ಲರ ಆಶಯ ಎಂದು ಹೇಳಿದರು.  
 
ಕಾವೇರಿ ತೀರ್ಪು ವಿಚಾರ.........
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 18 ರಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟವಾಗಲಿದ್ದು, ಈಗಾಗಲೇ ಈ ಕುರಿತು ಸಾಕಷ್ಟು ಸಭೆ ನಡೆಸಿದ್ದೇನೆ. ಹಾಗೂ ತಜ್ಞರ ಜೊತೆ ಸಮಾಲೋಚನೆ ನಡೆಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಗೆ ಮತ್ತೆ ನೀವೇ ಅಧ್ಯಕ್ಷರಾ ಎಂದು ಕೇಳಿದ್ದಕ್ಕೆ ವಿಜಯೇಂದ್ರ ಹೇಳಿದ್ದೇನು ಗೊತ್ತಾ

ಕೇಂದ್ರ ಹೇಳಿದಂತೇ ನಾವು ಅಲ್ಪ ಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು: ಸಿದ್ದರಾಮಯ್ಯ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಶಾಖಪಟ್ಟಣದಲ್ಲಿ ಮೋದಿ ಯೋಗ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments