ಮಹಾದಾಯಿ ಜನಾಂದೋಲನ ಸಮಾವೇಶ

Webdunia
ಸೋಮವಾರ, 2 ಜನವರಿ 2023 (20:48 IST)
ಮಹದಾಯಿ ಯೋಜನೆ ಶೀಘ್ರ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ನಿಂದ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿತ್ತು. ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ಸಿದ್ದರಾಮಯ್ಯ ,ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜರ್ಜೆ ವಾಲಾ , ಬಿಕೆ ಹರಿಪ್ರಸಾದ್ , ಎಚ್ ಕೆ ಪಾಟೀಲ್ ಸೇರಿದಂತೆ ಕೈ ನಾಯಕರು ಭಾಗಿ ಆಗಿದ್ರು . ಸಮಾವೇಶ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಕೇಂದ್ರ,ಕರ್ನಾಟಕ,ಮಹಾರಾಷ್ಟ್ರ,ಗೋವಾ ನಾಲ್ಕು ಇಂಜಿನ್ ಸರ್ಕಾರ ,ನಾಲ್ಕು ಇಂಜಿನ್ ಸರ್ಕಾರ ಇದ್ದರೂ ಬಿಜೆಪಿಯವರು ಏನೂ ಮಾಡಿಲ್ಲ. ಯಾರಿಗೆ ಬೇಕು ಡಿಪಿಆರ್,ಯೋಜನೆ ಅನುಷ್ಠಾನವಾಗಲಿ ಎಂದು ಗುಡಿಗಿದ್ರು , ಬಿ ಕೆ ಹರಿಪ್ರಸಾದ್ ಮಾತನಾಡಿ ಮಹದಾಯಿ ಯೋಜನೆ ಡಿಪಿಆರ್ ಗೆ ಒಪ್ಪಿಗೆ ಪತ್ರ ಮೋದಿಯವರ ಡಿಗ್ರಿ ಸರ್ಟಿಫಿಕೇಟ್ ನಷ್ಟೇ ಇದು ಫೇಕ್ ಎಂದು ಹೇಳಿದ್ರು. ಇನ್ನೂ ಎಚ್ ಕೆ ಪಾಟೀಲ್ ಮಾತನಾಡಿ ಮಹದಾಯಿ ಡಿಪಿಆರ್ ಗೆ ಒಪ್ಪಿಗೆ ಅಂತ ದಿನಾಂಕ ಇಲ್ಲದ ಪತ್ರ ನಂಬರ್ ಇಲ್ಲ,ದಿನಾಂಕ ಇಲ್ಲ,ಸುಳ್ಳು ಪೋಣಿಸುತ್ತಿದೆ ಬಿಜೆಪಿ ಎಂದು ಬಿಜೆಪಿ ವಿರುದ್ದ ಕೈ ನಾಯಕರು ತೀವ್ರ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದ ಸುನೇತ್ರಾ ಪವಾರ್

ನಿಪಾ ವೈರಸ್ ತಗುಲಿದ್ದ ನರ್ಸ್‌ಗಳಿಬ್ಬರ ಸ್ಥಿತಿ ಈಗ ಹೇಗಿದೆ ಗೊತ್ತಾ

ಸಿಎಂ ಹುದ್ದೆಯಿಲ್ಲದೇ ಪ್ರಮೋಷನ್ ಆಗ್ತಿದ್ದಾರಾ ಡಿಕೆ ಶಿವಕುಮಾರ್: ಮಗಳು ಐಶ್ವರ್ಯಾ ನೋಡಿ ಬಂತು ಡೌಟು Video

Union Budget 2026: ಕೇಂದ್ರ ಬಜೆಟ್ 2026: ನಿರ್ಮಲಾ ಸೀತಾರಾಮನ್ ಬಜೆಟ್ ಸಂಪೂರ್ಣ ಡೀಟೈಲ್ಸ್ ಇಲ್ಲಿದೆ

ಸಾವಿಗೂ ಮುನ್ನಾ ಅಚ್ಚರಿ ವಿಚಾರ ಹಂಚಿಕೊಂಡಿದ್ದ ಸಿಜೆ ರಾಯ್

ಮುಂದಿನ ಸುದ್ದಿ
Show comments