Webdunia - Bharat's app for daily news and videos

Install App

ಮಹಾದಾಯಿ ಜನಾಂದೋಲನ ಸಮಾವೇಶ

Webdunia
ಸೋಮವಾರ, 2 ಜನವರಿ 2023 (20:48 IST)
ಮಹದಾಯಿ ಯೋಜನೆ ಶೀಘ್ರ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ನಿಂದ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿತ್ತು. ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ಸಿದ್ದರಾಮಯ್ಯ ,ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜರ್ಜೆ ವಾಲಾ , ಬಿಕೆ ಹರಿಪ್ರಸಾದ್ , ಎಚ್ ಕೆ ಪಾಟೀಲ್ ಸೇರಿದಂತೆ ಕೈ ನಾಯಕರು ಭಾಗಿ ಆಗಿದ್ರು . ಸಮಾವೇಶ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಕೇಂದ್ರ,ಕರ್ನಾಟಕ,ಮಹಾರಾಷ್ಟ್ರ,ಗೋವಾ ನಾಲ್ಕು ಇಂಜಿನ್ ಸರ್ಕಾರ ,ನಾಲ್ಕು ಇಂಜಿನ್ ಸರ್ಕಾರ ಇದ್ದರೂ ಬಿಜೆಪಿಯವರು ಏನೂ ಮಾಡಿಲ್ಲ. ಯಾರಿಗೆ ಬೇಕು ಡಿಪಿಆರ್,ಯೋಜನೆ ಅನುಷ್ಠಾನವಾಗಲಿ ಎಂದು ಗುಡಿಗಿದ್ರು , ಬಿ ಕೆ ಹರಿಪ್ರಸಾದ್ ಮಾತನಾಡಿ ಮಹದಾಯಿ ಯೋಜನೆ ಡಿಪಿಆರ್ ಗೆ ಒಪ್ಪಿಗೆ ಪತ್ರ ಮೋದಿಯವರ ಡಿಗ್ರಿ ಸರ್ಟಿಫಿಕೇಟ್ ನಷ್ಟೇ ಇದು ಫೇಕ್ ಎಂದು ಹೇಳಿದ್ರು. ಇನ್ನೂ ಎಚ್ ಕೆ ಪಾಟೀಲ್ ಮಾತನಾಡಿ ಮಹದಾಯಿ ಡಿಪಿಆರ್ ಗೆ ಒಪ್ಪಿಗೆ ಅಂತ ದಿನಾಂಕ ಇಲ್ಲದ ಪತ್ರ ನಂಬರ್ ಇಲ್ಲ,ದಿನಾಂಕ ಇಲ್ಲ,ಸುಳ್ಳು ಪೋಣಿಸುತ್ತಿದೆ ಬಿಜೆಪಿ ಎಂದು ಬಿಜೆಪಿ ವಿರುದ್ದ ಕೈ ನಾಯಕರು ತೀವ್ರ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments