ಮಹದಾಯಿ ಯೋಜನೆಗೆ ಚಾಲನೆ ಸಿಗಲಿದೆ : ಕಾರಜೋಳ

Webdunia
ಶನಿವಾರ, 6 ಆಗಸ್ಟ್ 2022 (13:03 IST)
ಬೆಳಗಾವಿ : ಡಿಸೆಂಬರ್ ಒಳಗಾಗಿ ಮಹದಾಯಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಮಹದಾಯಿ ಯೋಜನೆ ಜಾರಿಗೆ ತಯಾರಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ನಮಗೆ ಕೇಂದ್ರದಿಂದ ಅನುಮತಿ ಸಿಗುವ ವಿಶ್ವಾಸವಿದೆ. ನಮ್ಮ ಅಧಿಕಾರಿಗಳು ಕೂಡ ಯೋಜನೆ ಜಾರಿಗಾಗಿ ಕಾರ್ಯಪ್ರವೃತರಾಗಿದ್ದಾರೆ.

ನಮ್ಮ ಸರ್ಕಾರ ಎಲ್ಲ ನೀರಾವರಿ ಯೋಜನೆ ಜಾರಿಗೆ ಪ್ರಯತ್ನ ಮಾಡುತ್ತಿದೆ. ಮೇಕೆದಾಟು, ಭದ್ರಾ, ಕೃಷ್ಣಾದಲ್ಲಿ ನಮಗೆ ಹಂಚಿಕೆಯಾದ ನೀರು ಬಳಕೆಗೆ ಅವಕಾಶ ಕೋರಿದ್ದೇವೆ ಎಂದು ವಿವರಿಸಿದರು. 

ಮಹದಾಯಿ ಯೋಜನೆ ಜನರಿಗಾಗಿ ಕಾಂಗ್ರೆಸ್ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳಾಗಿದ್ದು, ಕಾಂಗ್ರೆಸ್ಸಿಗರ ಸಾಧನೆ ಏನೆಂಬುದನ್ನು ಹೇಳಲಿ. ಡಿಸೆಂಬರ್ ಒಳಗಾಗಿ ಮಹದಾಯಿ ಯೋಜನೆಗೆ ಚಾಲನೆ ಸಿಗಲಿದೆ. ಅಂತಾರಾಜ್ಯ, ಜಲವ್ಯಾಜ್ಯಗಳಿರುವ ಕಾರಣ ಸೂಕ್ಷ್ಮತೆ ಇರಬೇಕು ಎಂದು ಹೇಳಿದರು.

ಸುಪ್ರೀಂಕೋರ್ಟ್ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments