Webdunia - Bharat's app for daily news and videos

Install App

ಮಹದಾಯಿ ಯೋಜನೆಗೆ ಚಾಲನೆ ಸಿಗಲಿದೆ : ಕಾರಜೋಳ

Webdunia
ಶನಿವಾರ, 6 ಆಗಸ್ಟ್ 2022 (13:03 IST)
ಬೆಳಗಾವಿ : ಡಿಸೆಂಬರ್ ಒಳಗಾಗಿ ಮಹದಾಯಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಮಹದಾಯಿ ಯೋಜನೆ ಜಾರಿಗೆ ತಯಾರಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ನಮಗೆ ಕೇಂದ್ರದಿಂದ ಅನುಮತಿ ಸಿಗುವ ವಿಶ್ವಾಸವಿದೆ. ನಮ್ಮ ಅಧಿಕಾರಿಗಳು ಕೂಡ ಯೋಜನೆ ಜಾರಿಗಾಗಿ ಕಾರ್ಯಪ್ರವೃತರಾಗಿದ್ದಾರೆ.

ನಮ್ಮ ಸರ್ಕಾರ ಎಲ್ಲ ನೀರಾವರಿ ಯೋಜನೆ ಜಾರಿಗೆ ಪ್ರಯತ್ನ ಮಾಡುತ್ತಿದೆ. ಮೇಕೆದಾಟು, ಭದ್ರಾ, ಕೃಷ್ಣಾದಲ್ಲಿ ನಮಗೆ ಹಂಚಿಕೆಯಾದ ನೀರು ಬಳಕೆಗೆ ಅವಕಾಶ ಕೋರಿದ್ದೇವೆ ಎಂದು ವಿವರಿಸಿದರು. 

ಮಹದಾಯಿ ಯೋಜನೆ ಜನರಿಗಾಗಿ ಕಾಂಗ್ರೆಸ್ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳಾಗಿದ್ದು, ಕಾಂಗ್ರೆಸ್ಸಿಗರ ಸಾಧನೆ ಏನೆಂಬುದನ್ನು ಹೇಳಲಿ. ಡಿಸೆಂಬರ್ ಒಳಗಾಗಿ ಮಹದಾಯಿ ಯೋಜನೆಗೆ ಚಾಲನೆ ಸಿಗಲಿದೆ. ಅಂತಾರಾಜ್ಯ, ಜಲವ್ಯಾಜ್ಯಗಳಿರುವ ಕಾರಣ ಸೂಕ್ಷ್ಮತೆ ಇರಬೇಕು ಎಂದು ಹೇಳಿದರು.

ಸುಪ್ರೀಂಕೋರ್ಟ್ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments