Webdunia - Bharat's app for daily news and videos

Install App

ಮಹದಾಯಿ ನದಿ ಹಂಚಿಕೆ: ತೀರ್ಪು ಬರುವವರೆಗೆ ಕಾಯುವಂತೆ ಉಮಾಭಾರತಿ ಪತ್ರ

Webdunia
ಶನಿವಾರ, 30 ಜನವರಿ 2016 (12:22 IST)
ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಕರ್ನಾಟಕದ ಮಾತುಕತೆ ಪ್ರಸ್ತಾಪಕ್ಕೆ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಸ್ಪಷ್ಟವಾಗಿ ನಿರಾಕರಿಸಿರುವುದು ಉತ್ತರ ಕರ್ನಾಟಕದ ಭಾಗದ ಜನರಿಗೆ ಬರಸಿಡಿಲಿನಂತೆ ಬಂದೆರಗಿದೆ. ಈ ಕುರಿತು ಉಮಾಭಾರತಿ  ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಅಂತಿಮ ತೀರ್ಪು ಬರುವವರೆಗೆ ಕಾಯಿರಿ, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆಯಿಡಿ ಎಂದು ಹೇಳಿದ್ದಾರೆ.

ಉಮಾಭಾರತಿ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಿಂದ ಪ್ರತಿಭಟನೆಕಾರರಿಗೆ ಮತ್ತಷ್ಟು ನಿರಾಸೆಯನ್ನು ತರಲಿದೆ. ಉಮಾಭಾರತಿ ಪತ್ರದಿಂದ ಮಾತುಕತೆ ಮೂಲಕ ಮಹದಾಯಿ ನೀರು ಹಂಚಿಕೆ ವಿವಾದ ಇತ್ಯರ್ಥ ಮಾಡಿಕೊಳ್ಳುವ ನಿರ್ಧಾರಕ್ಕೆ ಪೆಟ್ಟುಬಿದ್ದಿದೆ.

ಗೋವಾ ಮುಖ್ಯಮಂತ್ರಿ ಕೂಡ ಅದೇ ರೀತಿಯ ಪತ್ರ ಬರೆದಿರುವುದು  ಉತ್ತರ ಕರ್ನಾಟಕ ಭಾಗದ ಜನರು ನೂರಾರು ದಿನಗಳಿಂದ ಮಾಡುತ್ತಿದ್ದ ಪ್ರತಿಭಟನೆಯು ಈಗ ನೀರಿನಲ್ಲಿ ಹೋಮಮಾಡಿದಂತಾಗಿದೆ.  ಅಪ್ಪ, ಅಮ್ಮ ಜಗಳದಿಂದ ಕೂಸು ಬಡವಾಯ್ತು ಎಂಬ ಹಾಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವೈಮನಸ್ಸಿನಿಂದ ಕರ್ನಾಟಕದ ಉತ್ತರಕರ್ನಾಟಕ ಭಾಗದ ಜನರಿಗೆ ಕುಡಿಯುವ ನೀರು ಸಿಗದ ಹಾಗಾಗಿದೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments