Webdunia - Bharat's app for daily news and videos

Install App

ಮಹಾದಾಯಿ : ಕಾನೂನು ತಜ್ಞರ ಜತೆಗೆ ಚರ್ಚಿಸಿ ಮುಂದಿನ ನಿರ್ಧಾರ- ಸಿಎಂ ಸಿದ್ದರಾಮಯ್ಯ

Webdunia
ಭಾನುವಾರ, 7 ಆಗಸ್ಟ್ 2016 (17:19 IST)
ಮಹಾದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸುವ ಬಗ್ಗೆ ಇವತ್ತು ನಡೆದ ಸರ್ಪಪಕ್ಷಗಳ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಹಿರಿಯ ವಕೀಲ ನಾರಿಮನ್ ಜತೆಗೆ ಈ ಸಂಬಂಧ ಅಗಸ್ಟ್ 16ರಂದು ಮತ್ತೊಂದು ಸುತ್ತಿನ ಚರ್ಚೆ ನಡೆಸಿ ಮುಂದಿನ ನಡೆಯನ್ನು ನಿರ್ಧರಿಸಲಾಗುವುದು ಎಂದು ತಿಳಿದು ಬಂದಿದೆ.

 
ಮಹಾದಾಯಿ ನದಿ ನೀರು ವಿವಾದ ಬಗೆಹರಿಸಲು ನಾವೆಲ್ಲರೂ ಒಂದಾಗಿದ್ದೇವೆ, ಇಂದು ನಡೆದ ಸಭೆಯಲ್ಲಿ ಎಲ್ಲರು ಅಭಿಪ್ರಾಯ ಆಲಿಸಿದ ಮುಖ್ಯಮಂತ್ರಿಯವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ವಿವಾದವನ್ನು ಎಲ್ಲರೂ ಒಂದಾಗಿ ಸೇರಿ ಪ್ರಾಮಾಣಿಕವಾಗಿ ಬಗೆಹರಿಸುತ್ತೇವೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. 
 
ಇದೇ ವೇಳೆ ಜೆಡಿಎಸ್ ಅಧ್ಯಕ್ಷ ಕುಮಾರ ಸ್ವಾಮಿ ಮಾತನಾಡಿ, ನ್ಯಾಯಾಮಂಡಳಿ ನೀಡಿರುವ ಮಧ್ಯಂತರ ತೀರ್ಪು ಕುರಿತು ಚರ್ಚೆ ಮಾಡಿದ್ದೇವೆ. ಒಗ್ಗಟ್ಟಿನಿಂದ ಹೋರಾಟ ಮಾಡುವ ತೀರ್ಮಾನ ಕೈಗೊಂಡಿದ್ದೇವೆ ಎಂದರು.
 
ರೈತರ್ ವಿರುದ್ಧ ಕೇಸ್ ವಾಪಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಇದೇ ತಿಂಗಳು 10ರಂದು ನಡೆಯಲಿರುವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments