Webdunia - Bharat's app for daily news and videos

Install App

ಮಹದಾಯಿ ವಿವಾದ: ಇಂದು ರಾಜ್ಯದ ಸಾಕ್ಷಿಗಳ ಕುರಿತು ವಿಚಾರಣೆ

Webdunia
ಮಂಗಳವಾರ, 29 ನವೆಂಬರ್ 2016 (11:02 IST)
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮಹದಾಯಿ ನ್ಯಾಯಾಧೀಕರಣದ ಮುಂದೆ ವಿಚಾರಣೆ ನಡೆಯಲಿದ್ದು, ನ್ಯಾಯಾಲಯಕ್ಕೆ ಕರ್ನಾಟಕ ಸಲ್ಲಿಸಿದ ಸಾಕ್ಷಿಗಳ ಕುರಿತು ವಿಚಾರಣೆ ನಡೆಯಲಿದೆ.
ರಾಜ್ಯದ ಪರವಾಗಿ ಮಹದಾಯಿ ಕಣಿವೆ ಕುರಿತು ನವದೆಹಲಿಯ ಐಐಟಿ ಪ್ರೊ.ಎ.ಕೆ.ಗೋಸೇನ್ ಅಧ್ಯಯನ ತಂಡ ತನ್ನ ವರದಿಯನ್ನು ನ್ಯಾಯಾಧೀಕರಣಕ್ಕೆ ಸಲ್ಲಿಸಿದೆ.
 
ಮಹದಾಯಿ ಕಣಿವೆಯಲ್ಲಿ 200 ಟಿಎಂಸಿಗೂ ಅಧಿಕ ನೀರಿದೆ ಎಂಬ ಕರ್ನಾಟಕದ ವಾದವನ್ನು ಗೋವಾ ಸರಕಾರ ಅಲ್ಲೆಗೆಳೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ನ್ಯಾಯಾಧೀಕರಣ ಯಾವ ರೀತಿಯ ತೀರ್ಪನ್ನು ನೀಡುತ್ತದೆ ಎಂದು ನೋಡಲು ಉತ್ತರ ಕರ್ನಾಟಕದ ಜನತೆ ಕಾಯ್ದುಕುಳಿತಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments