Webdunia - Bharat's app for daily news and videos

Install App

ಮಳೆಯಲ್ಲಿ ಕುಣಿದ ಮಹಾದೇವ ಬೈರಗೊಂಡ

Webdunia
ಗುರುವಾರ, 29 ಜೂನ್ 2023 (18:55 IST)
ಭೀಮಾತೀರದ ಹಂತಕರಲ್ಲಿ ಒಬ್ಬನಾದ ಮಹಾದೇವ ಬೈರಗೊಂಡ ಮಳೆಯಲ್ಲಿ ಕುಣಿದು ಕುಪ್ಪಳಿಸಿದ್ದಾನೆ.ನಿನ್ನೆ ಗ್ರಾಮದಲ್ಲಿ ಬಂದ ಮೊದಲ‌ ಮಳೆಯಲ್ಲಿ ಮಹಾದೇವ ಸಾಹುಕಾರ ಡ್ಯಾನ್ಸ್ ಮಾಡಿದ್ದಾನೆ. ಕೆರೂರಿನ ತನ್ನ ನಿವಾಸದ ಎದುರು ಬೈರಗೊಂಡ ಕುಣಿದು ಕುಪ್ಪಳಿಸಿದ್ದಾನೆ. ರೌಡಿಶೀಟರ್ ಮಡುಸ್ವಾಮಿ ಬಿಡುಗಡೆ ಬೆನ್ನಲ್ಲೇ ಬೈರಗೊಂಡನಿಗೆ ಜೀವಭಯ ಇದೆ ಎನ್ನಲಾಗಿತ್ತು. ಆದರೆ ಈ ನಡುವೆಯೂ ಮಹಾದೇವ ಸಾಹುಕಾರ್ ಮೈ ಚಳಿ ಬಿಟ್ಟು ಡ್ಯಾನ್ಸ್ ಮಾಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments