Webdunia - Bharat's app for daily news and videos

Install App

700 ಮತದಾರರ ಪೈಕಿ ಮಕಹಾಕಿದ್ದು 12 ಮಂದಿ ಮಾತ್ರ

Webdunia
ಭಾನುವಾರ, 9 ಏಪ್ರಿಲ್ 2017 (13:32 IST)
ಗುಂಡ್ಲುಪೇಟೆ ಮತ್ತು ನಂಜನಗೂಡಿನಲ್ಲಿ ಶಾಂತಿಯುತ ಮತದಾನ ನಡೆಯುತ್ತಿದೆ. ನಂಜನಗೂಡಿನ ಮಹದೇವನಗರ ಬೂತ್`ನಲ್ಲಿ ಮತದಾನವನ್ನ ಬಹಿಷ್ಕರಿಸಲಾಗಿದೆ. ರಸ್ತೆ ಡಾಂಬರೀಕರಣ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಒತ್ತಾಯಿಸಿ ಮತದಾನ ಬಹಿಷ್ಕರಿಸಲಾಗಿದೆ. 700 ಮತದಾರರಿರುವ ಈ ಬೂತ್`ನಲ್ಲಿ ಕೇವಲ 12 ಮಂದಿ ಮತ ಚಲಾಯಿಸಿದ್ದಾರೆ.

ಇತ್ತ, ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೃಷ್ಣಮೂರ್ತಿ ಪಕ್ಷದ ಚಿಹ್ನೆಯುಳ್ಳ ಶಾಲು ಧರಿಸಿ ಮತದಾನ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗುಂಡ್ಲುಪೇಟೆಯ ಅಣ್ಣೂರುಕೇರಿ ಮತಗಟ್ಟೆಯಲ್ಲಿ 90 ವರ್ಷದ ವೃದ್ಧೆ ನಾಗಮ್ಮ ಮತದಾನ ಮಾಡಿದರು. ಬದನವಾಳು ಗ್ರಾಮದಲ್ಲಿ 85 ವರ್ಷದ ವೃದ್ಧೆಯನ್ನ ಹೊತ್ತು ತಂದ ಮಗ ವೋಟ್ ಹಾಕಿಸಿದರು.

ಇತ್ತ, ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವಪ್ರಸಾದ್, ಮಾರಮ್ಮದೇವಿಗೆ ಪೂಜೆ ಸಲ್ಲಿಸಿ, ಬಳಿಕ ಮಹದೇವಪ್ರಸಾದ್ ಸಮಾಧಿ ಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಮತದಾನ ಮಾಡಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments