Select Your Language

Notifications

webdunia
webdunia
webdunia
webdunia

ಯಡಿಯೂರಪ್ಪರ ಹುಟ್ಟೂರಲ್ಲಿ ಗೊಮ್ಮಟೇಶ್ವರನಿಗೆ ಮಹಾ ಮಸ್ತಕಾಭಿಷೇಕ

ಯಡಿಯೂರಪ್ಪರ ಹುಟ್ಟೂರಲ್ಲಿ ಗೊಮ್ಮಟೇಶ್ವರನಿಗೆ ಮಹಾ ಮಸ್ತಕಾಭಿಷೇಕ
ಮಂಡ್ಯ , ಸೋಮವಾರ, 6 ಜನವರಿ 2020 (18:45 IST)
ಬಸ್ತಿ ಹೊಸಕೋಟೆಯ ಗೊಮ್ಮಟೇಶ್ವರನಿಗೆ ಮಹಾ ಮಸ್ತಕಾಭಿಷೇಕದ ಸಂಭ್ರಮದ ಸಿದ್ಧತೆ ನಡೆಯುತ್ತಿದೆ.
 

ಮಂಡ್ಯದ ಬೂಕನಕೆರೆ ಹೋಬಳಿಯ ಕೃಷ್ಣರಾಜಸಾಗರದ ಹಿನ್ನೀರಿನಲ್ಲಿ ನೆಲೆ ನಿಂತಿರುವ ಬಸ್ತಿ ಹೊಸಕೋಟೆಯ ಗೊಮ್ಮಟೇಶ್ವರನಿಗೆ ಮಹಾಮಸ್ತಕಾಭಿಷೇಕದ ಸಂಭ್ರಮಕ್ಕೆ ಸಿದ್ಧತೆ ನಡೆಯುತ್ತಿವೆ.

ಫೆಬ್ರವರಿ 2 ರಂದು ನಡೆಯಲಿರುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಶಾಸಕ ನಾರಾಯಣಗೌಡ ಅವರನ್ನು ಅಧಿಕೃತವಾಗಿ ಆಹ್ವಾನಿಸಿದ್ದಾರೆ ಮಹಾಮಸ್ತಕಾಭಿಷೇಕ ಸಮಿತಿಯ ಅಧ್ಯಕ್ಷ ಡಾ.ಹೆಚ್.ಎಸ್.ಲಲಿತಾಂಗಕುಮಾರ್ ಮತ್ತು ಕಾರ್ಯದರ್ಶಿ ಪ್ರಭಾಕರ್.

ಬಸ್ತಿ ಹೊಸಕೋಟೆಯಲ್ಲಿರುವ 17 ಅಡಿ ಎತ್ತರದ ಗೊಮ್ಮಟೇಶ್ವರನಿಗೆ ಮಹಾಮಸ್ತಕಾಭಿಷೇಕದ ಸಂಭ್ರಮಕ್ಕೆ ಸಕಲ  ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಸಾವಿರಾರು ಜಿನ ಬಂಧುಗಳು ಹಾಗೂ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ.  




Share this Story:

Follow Webdunia kannada

ಮುಂದಿನ ಸುದ್ದಿ

ಕುದಿಯುವ ಎಣ್ಣೆಯಲ್ಲಿ ಕೈ ಹಾಕಿದ ನೂರಾರು ಅಯ್ಯಪ್ಪ ಮಾಲಾಧಾರಿಗಳು - ವಿಸ್ಮಯ