ಸಚಿವ ಡಿ.ಕೆ. ಶಿವಕುಮಾರ್ ಗೆ ಬಹಿಷ್ಕಾರ ಹಾಕುವುದಾಗಿ ಎಚ್ಚರಿಕೆ ನೀಡಿದ ಮಹಾಂತ ಶಿವಾಚಾರ್ಯ ಸ್ವಾಮೀಜಿ

Webdunia
ಶುಕ್ರವಾರ, 19 ಅಕ್ಟೋಬರ್ 2018 (14:21 IST)
ಕಲಬುರಗಿ : ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರವಾಗಿ ಸಚಿವ ಡಿ.ಕೆ. ಶಿವಕುಮಾರ್ ಗುರುವಾರ ಕ್ಷಮೆಯಾಚಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ  ಇದೀಗ ಶ್ರೀ ಶೈಲ ಸಾರಂಗಧರ ಮಠದ ಜಗದ್ಗುರು ಮಹಾಂತ ಶಿವಾಚಾರ್ಯ ಸ್ವಾಮೀಜಿ ಅವರು ಸಚಿವ ಡಿ.ಕೆ.ಶಿವಕುಮಾರ್ ಬಹಿಷ್ಕಾರ  ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.


ಕಲಬುರ್ಗಿಯಲ್ಲಿ ಮಾತನಾಡಿರುವ ಮಹಾಂತ ಶಿವಚಾರ್ಯ ಸ್ವಾಮೀಜಿ ಅವರು,’ ಡಿಕೆಶಿ ಸಿಎಂ ಆಗಬೇಕೆಂಬ ದುರಾಸೆಯಿಂದ ಸ್ವಾಮೀಜಿಯೊಬ್ಬರನ್ನು ಒಳಿಸಿಕೊಳ್ಳಬೇಕೆಂದು ಹೇಳಿಕೆ ಕೊಟ್ಟಿದ್ದಾರೆ. ಸಚಿವ ಡಿ.ಕೆ. ಶಿವಕುಮಾರ್ ಈ ರೀತಿ ಹೇಳಿಕೆ ನೀಡಿದ್ರೆ, ಉತ್ತರ ಕರ್ನಾಟಕಕ್ಕೆ ಬರದಂತೆ ಬಹಿಷ್ಕಾರ ಹಾಕಬೇಕಾಗುತ್ತದೆ ಎಂದು ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ.


ಹಾಗೇ ಸಚಿವ ಡಿ.ಕೆ.ಶಿವಕುಮಾರ್ ಗೂ ಲಿಂಗಾಯತ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಒಕ್ಕಲಿಗ ಸಮಾಜದಲ್ಲಿ ಎಷ್ಟು ಕಾಂಗ್ರೆಸ್ ವೋಟ್ ತಂದಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ಮುಂದಿನ ಸುದ್ದಿ
Show comments