Webdunia - Bharat's app for daily news and videos

Install App

ಸಚಿವ ಡಿ.ಕೆ. ಶಿವಕುಮಾರ್ ಗೆ ಬಹಿಷ್ಕಾರ ಹಾಕುವುದಾಗಿ ಎಚ್ಚರಿಕೆ ನೀಡಿದ ಮಹಾಂತ ಶಿವಾಚಾರ್ಯ ಸ್ವಾಮೀಜಿ

Webdunia
ಶುಕ್ರವಾರ, 19 ಅಕ್ಟೋಬರ್ 2018 (14:21 IST)
ಕಲಬುರಗಿ : ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರವಾಗಿ ಸಚಿವ ಡಿ.ಕೆ. ಶಿವಕುಮಾರ್ ಗುರುವಾರ ಕ್ಷಮೆಯಾಚಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ  ಇದೀಗ ಶ್ರೀ ಶೈಲ ಸಾರಂಗಧರ ಮಠದ ಜಗದ್ಗುರು ಮಹಾಂತ ಶಿವಾಚಾರ್ಯ ಸ್ವಾಮೀಜಿ ಅವರು ಸಚಿವ ಡಿ.ಕೆ.ಶಿವಕುಮಾರ್ ಬಹಿಷ್ಕಾರ  ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.


ಕಲಬುರ್ಗಿಯಲ್ಲಿ ಮಾತನಾಡಿರುವ ಮಹಾಂತ ಶಿವಚಾರ್ಯ ಸ್ವಾಮೀಜಿ ಅವರು,’ ಡಿಕೆಶಿ ಸಿಎಂ ಆಗಬೇಕೆಂಬ ದುರಾಸೆಯಿಂದ ಸ್ವಾಮೀಜಿಯೊಬ್ಬರನ್ನು ಒಳಿಸಿಕೊಳ್ಳಬೇಕೆಂದು ಹೇಳಿಕೆ ಕೊಟ್ಟಿದ್ದಾರೆ. ಸಚಿವ ಡಿ.ಕೆ. ಶಿವಕುಮಾರ್ ಈ ರೀತಿ ಹೇಳಿಕೆ ನೀಡಿದ್ರೆ, ಉತ್ತರ ಕರ್ನಾಟಕಕ್ಕೆ ಬರದಂತೆ ಬಹಿಷ್ಕಾರ ಹಾಕಬೇಕಾಗುತ್ತದೆ ಎಂದು ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ.


ಹಾಗೇ ಸಚಿವ ಡಿ.ಕೆ.ಶಿವಕುಮಾರ್ ಗೂ ಲಿಂಗಾಯತ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಒಕ್ಕಲಿಗ ಸಮಾಜದಲ್ಲಿ ಎಷ್ಟು ಕಾಂಗ್ರೆಸ್ ವೋಟ್ ತಂದಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments