ಮಹಾರಾಜರು ಯಾವುದೇ ಒಂದು ಜಾತಿಗೆ ಸೀಮಿತ ಆಗಿರಲಿಲ್ಲ : ಸತೀಶ್ ಜಾರಕಿಹೊಳಿ

Webdunia
ಸೋಮವಾರ, 19 ಡಿಸೆಂಬರ್ 2022 (11:08 IST)
ಬೆಳಗಾವಿ : ಛತ್ರಪತಿ ಶಿವಾಜಿ ಮಹಾರಾಜರ ಹೋರಾಟ ನಮಗೆ ಸ್ಪೂರ್ತಿ ಆಗಬೇಕು. ಛತ್ರಪತಿ ಶಿವಾಜಿ ಮಹಾರಾಜರು ಬಹುಜನ ಸಮಾಜದ ನಾಯಕರಾಗಿದ್ದರು.

ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಒಂದು ಜಾತಿಗೆ ಸೀಮಿತ ಆಗಿರಲಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ತಾಲೂಕಿನ ಹೊನಗಾ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಕರ್ನಾಟಕದವರಿಗೆ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ವಿಶೇಷ ಗೌರವ ಇದೆ.

ಮೊದಲು ಕರ್ನಾಟಕ ಮಹಾರಾಷ್ಟ್ರ ಅಂತಾ ಇರಲಿಲ್ಲ. ಬೆಂಗಳೂರಿನವರೆಗೂ ಛತ್ರಪತಿ ಶಿವಾಜಿ ಮಹಾರಾಜರು ಆಳ್ವಿಕೆ ನಡೆಸಿದ್ದರು. ನಮ್ಮ ಸರ್ಕಾರ ಇದ್ದಾಗ ಬೆಳಗಾವಿಯಲ್ಲಿಯೂ ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪನೆಗೆ ಒಂದು ಕೋಟಿ ಮೀಸಲು ಇಟ್ಟಿದ್ದೇವೆ. ಆದಷ್ಟು ಬೇಗ ಆ ಪ್ರತಿಮೆ ಲೋಕಾರ್ಪಣೆ ಆಗಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments