ಮಹಾರಾಷ್ಟ್ರ ಸಿಎಂ ಕಿವಿ ಊದಿದ ನಾಡದ್ರೋಹಿಗಳು…!

Webdunia
ಮಂಗಳವಾರ, 5 ಮಾರ್ಚ್ 2019 (14:57 IST)
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವಂತೆ ಮತ್ತೆ ನಾಡದ್ರೋಹಿಗಳು ಮಹಾರಾಷ್ಟ್ರ ಮುಖ್ಯಮಂತ್ರಿಯ ಕಿವಿ ಊದುವ ಕೆಲಸ ಶುರುವಿಟ್ಟುಕೊಂಡಿದ್ದಾರೆ.

ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಎಂ ಇ ಎಸ್ ಮತ್ತೆ ಗಡಿ ಕ್ಯಾತೆ ತೆಗೆಯುತ್ತಿದೆ. ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಭೇಟಿ ಮಾಡಿದ ನಾಡದ್ರೋಹಿ ಎಂ ಇ ಎಸ್ ನಿಯೋಗವು ಗಡಿ ಕ್ಯಾತೆಗೆ ಕೈ ಹಾಕಿದೆ. ಎಂ ಇ ಎಸ್ ಮಾಜಿ  ಶಾಸಕ ಅರವಿಂದ ಪಾಟೀಲ ನೇತೃತ್ವದ ನಿಯೋಗದಲ್ಲಿ ಕರ್ನಾಟಕ ಸರಕಾರ ಗಡಿ ಭಾಗದ ಮರಾಠಿ ಭಾಷಿಕರ ಬೇಡಿಕೆ ಈಡೇರಿಸುವಲ್ಲಿ ವಿಫಲವಾಗಿದೆ ಎನ್ನುವ ಆರೋಪ ಮಾಡಲಾಗಿದೆ. ಗಡಿ ಭಾಗದಲ್ಲಿ ಒತ್ತಾಯ ಪೂರ್ವಕ ಕನ್ನಡ ಹೇರಿಕೆಯಾಗುತ್ತಿದೆ ಎನ್ನುವ ಪೊಳ್ಳು ಆರೋಪ ಮಾಡುವುದನ್ನು ಮುಂದುವರಿಸಿದ್ದಾರೆ.

ಸುಪ್ರೀಂ ನಲ್ಲಿ ಪ್ರಕರಣ ಇರುವಾಗ ಕರ್ನಾಟಕ ಸರಕಾರ ಎಂ ಇ ಎಸ್ ಜನಪ್ರತಿನಿಧಿಗಳ ಸದಸ್ಯತ್ವ ರದ್ದು ಮಾಡುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಮಹಾರಾಷ್ಟ್ರ ಸಿಎಂ ಕಿವಿ ಊದಿ ಬಂದ ನಾಡದ್ರೋಹಿಗಳ ಕ್ರಮಕ್ಕೆ ಖಂಡನೆ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments