Webdunia - Bharat's app for daily news and videos

Install App

ರಾಜ್ಯದ ಕಾರ್ಮಿಕರಿಗೆ ಅನ್ನ ಕೊಡದ ಮಹಾರಾಷ್ಟ್ರ ಸರಕಾರ

Webdunia
ಶನಿವಾರ, 9 ಮೇ 2020 (15:45 IST)
ರಾಜ್ಯದ ಕಾರ್ಮಿಕರು ಮಹಾರಾಷ್ಟ್ರದಲ್ಲಿ ಅನ್ನಕ್ಕೆ ಪರದಾಡುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಆಹಾರ ಇಲ್ಲದೆ ಇಕ್ಕಟ್ಟಿಗೆ ಸಿಲುಕಿದ್ದಾರೆ ಇಟ್ಟಿಗೆ ಕಾರ್ಮಿಕರು. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬರಗುಡಿ ಗ್ರಾಮದ 20 ಜನ ಕೂಲಿ ಕಾರ್ಮಿಕರಿಗೆ ಮಹಾರಾಷ್ಟ್ರ ಸರ್ಕಾರ ಊಟದ ವ್ಯವಸ್ಥೆ ಕಲ್ಪಿಸಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ಮಹಾರಾಷ್ಟ್ರದ ಸಾತಾರ ಜಿಲ್ಲೆಯ ಕರಾಡ್ ತಾಲ್ಲೂಕಿನ ಉಮರಜ್ ಗ್ರಾಮದ ಹೊರವಲಯದಲ್ಲಿ ನಡೆದ ಘಟನೆ ಇದಾಗಿದೆ. ಹೋಂ ಕ್ವಾರಂಟೈನ್ ಗೆ ಒಳಗಾಗಿರುವ ಮಾಲಿಕನು ಕಾರ್ಮಿಕರಿಗೆ ಸಂಬಳ ನೀಡಿಲ್ಲ.

ಅತ್ತ ಹಣವೂಇಲ್ಲ ಇತ್ತ ಊಟವೂ ಇಲ್ಲ ಅಂತ ಕಾರ್ಮಿಕರು ಕಣ್ಣೀರು ಹಾಕುತ್ತಿದ್ದಾರೆ.  

ಕಾರ್ಮಿಕರ ತವರು ಪ್ರವೇಶಕ್ಕೆ ಒಪ್ಪಿಗೆಯನ್ನು ವಿಜಯಪುರ ಜಿಲ್ಲಾಡಳಿತ ನೀಡಿದೆ. ಆದರೆ ಆರೋಗ್ಯವಾಗಿ ಇದ್ದರೂ ಆನ್ ಲೈನ್ ಪಾಸ್ ರಿಜಕ್ಟ್ ಮಾಡಿದೆ ಮಹಾರಾಷ್ಟ್ರ ಸರ್ಕಾರ ಎನ್ನಲಾಗಿದೆ.

ಹೀಗಾಗಿ ನಮಗೆ ನಮ್ಮೂರಿಗೆ ಹೋಗಲು ಪಾಸ್ ಕೊಡಿ ಎಂದು ಬಡ ಕಾರ್ಮಿಕರು ಗೋಳಿಡುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments