Webdunia - Bharat's app for daily news and videos

Install App

ಮಹಾರಾಷ್ಟ್ರ, ತೆಲಂಗಾಣ ಗಡಿಯಲ್ಲಿ ಕಟ್ಟೆಚ್ಚರ!

Webdunia
ಶನಿವಾರ, 25 ಡಿಸೆಂಬರ್ 2021 (09:52 IST)
ಬೀದರ್ : ಕೊರೊನಾ ಹೊಸ ರೂಪಾಂತರಿ  ವೈರಸ್ ಓಮೈಕ್ರಾನ್ ಪತ್ತೆ.

ಕೊರೊನಾ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಹಾಗೂ ತೆಲಂಗಾಣ ಭಾಗದಿಂದ ಬೀದರ್ ಜಿಲ್ಲೆಯ ವಾಹನಗಳ ಪ್ರವೇಶಕ್ಕೆ ಪ್ರತಿಯೊಂದು ವಾಹನವನ್ನು ತಪಾಸಣೆಗೊಳಿಸಲಾಗುತ್ತಿದೆ.

ವ್ಯಾಕ್ಸಿನೇಷನ್ ಪಡೆದವರಿಗೆ ಎಂಟ್ರಿ ಪಡೆಯದವರಿಗೆ ಬಂದ ದಾರಿ ಸುಂಕವಿಲ್ಲವೆಂದು ವಾಪಸ್ ಕಳುಹಿಸಲಾಗುತ್ತಿದೆ. ಬೀದರ್ ಜಿಲ್ಲಾಡಳಿತದಿಂದ ಗಡಿಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

ದೇಶದಲ್ಲಿ ದಿನದಿಂದ ದಿನಕ್ಕೆ ಓಮೈಕ್ರಾನ ಸೋಂಕು ವೇಗವಾಗಿ ಹರಡುತ್ತಿದೆ. ಅದರಲ್ಲೂ ನೆರೆಯ ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ಸೋಂಕಿತರ ಸಂಖ್ಯೆ ಅಧಿಕವಾಗಿದೆ. ಈ ಹಿನ್ನಲೆ ಈಗಾಗಲೇ ಸಭೆ ನಡೆಸಿರುವ ಪ್ರಧಾನಿಗಳು ರಾಜ್ಯಗಳಲ್ಲಿ ಕಟ್ಟೆಚ್ಚರವಹಿಸುವಂತೆ ಸೂಚಿಸಿದ್ದು, ಲಸಿಕೆಗೆ ವೇಗ ನೀಡುವಂತೆ ಹೇಳಿದ್ದಾರೆ.

ಮಹಾರಾಷ್ಟ್ರ ರಾಜ್ಯದಿಂದ ಬರುವಂತ ಪ್ರತಿಯೊಂದು ವಾಹನಗಳು ತಪಾಸಣೆ ಒಳಪಡಿಸಲಾಗುತ್ತದೆ. ಬೀದರ್ ಜಿಲ್ಲಾಡಳಿತ ದಿಂದ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮ ಆದೇಶ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments