ಮಹಾರಾಷ್ಟ್ರ- ಬೆಳಗಾವಿಯಲ್ಲಿ ಧಾರಾಕಾರ ಮಳೆ- ನದಿಯ ಒಳಹರಿವು ಹೆಚ್ಚಳ

Webdunia
ಸೋಮವಾರ, 12 ಸೆಪ್ಟಂಬರ್ 2022 (20:17 IST)
ಮಹಾರಾಷ್ಟ್ರ, ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗ್ತಿದ್ದು,ಕೃಷ್ಣಾ, ವೇದಗಂಗಾ,ಧೂದಗಂಗಾ, ಘಟಪ್ರಭಾ,ಮಲಪ್ರಭಾ, ಹಿರಣ್ಯಕೇಶಿ ನದಿಗಳ ಒಳ ಹರಿವು ಹೆಚ್ಚಳವಾಗಿದೆ.
 
ಘಟಪ್ರಭಾ ನದಿ ಒಳ ಹರಿವು ಹೆಚ್ಚಾಗಿದ್ದರಿಂದ ಗೋಕಾಕ,ಮೂಡಲಗಿ ತಾಲೂಕಿನ ಸೇತುವೆಗಳು ಜಲಾವೃತವಾಗಿದೆ.ಹುಕ್ಕೇರಿ- ಯರನಾಳ ಸೇತುವೆ, ಕುರಣಿ - ಕೊಚರಿ, ಸಿಂಗಲಾಪುರ್ ಸೇತುವೆ ಜಲಾವೃತವಾಗಿದ್ದು,ಇನ್ನೂ ವೇದಗಂಗಾ, ಧೂದಗಂಗಾ ನದಿ ಒಳ ಹರಿವು ಹೆಚ್ಚಳವಾಗಿರುವುದರಿಂದನಿಪ್ಪಾಣಿ ತಾಲೂಕಿನ ನಾಲ್ಕು ಕೆಳ ಹಂತದ ಸೇತುವೆಜಲಾವೃತವಾಗಿದೆ.ಅಕ್ಕೋಳ-ಸಿದ್ನಾಳ, ಕುನ್ನೂರ-ಬೋಜವಾಡ, ಕುನ್ನೂರ-ಬೋರಬಾಡ, ಭಿವಶಿ-ಜತ್ರಾಟ ಸೇತುವೆ ಜಲಾವೃತವಾಗಿದ್ದು,ಈ 7 ಸೇತುವೆ ಜಲಾವೃತ ಗೊಂಡಿದ್ದರಿಂದ ವಾಹನ ಸಂಚಾರ ಬಂದ್ ಆಗಿದೆ.ಮುಂಜಾಗೃತ ಕ್ರಮವಾಗಿ ಬ್ಯಾರಿಕೆಡ್ ಹಾಕಿ ಸಂಚಾರವನ್ನ ಪೊಲೀಸರು ಬಂದ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments