Webdunia - Bharat's app for daily news and videos

Install App

ಮಹಾರಾಷ್ಟ್ರ- ಬೆಳಗಾವಿಯಲ್ಲಿ ಧಾರಾಕಾರ ಮಳೆ- ನದಿಯ ಒಳಹರಿವು ಹೆಚ್ಚಳ

Webdunia
ಸೋಮವಾರ, 12 ಸೆಪ್ಟಂಬರ್ 2022 (20:17 IST)
ಮಹಾರಾಷ್ಟ್ರ, ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗ್ತಿದ್ದು,ಕೃಷ್ಣಾ, ವೇದಗಂಗಾ,ಧೂದಗಂಗಾ, ಘಟಪ್ರಭಾ,ಮಲಪ್ರಭಾ, ಹಿರಣ್ಯಕೇಶಿ ನದಿಗಳ ಒಳ ಹರಿವು ಹೆಚ್ಚಳವಾಗಿದೆ.
 
ಘಟಪ್ರಭಾ ನದಿ ಒಳ ಹರಿವು ಹೆಚ್ಚಾಗಿದ್ದರಿಂದ ಗೋಕಾಕ,ಮೂಡಲಗಿ ತಾಲೂಕಿನ ಸೇತುವೆಗಳು ಜಲಾವೃತವಾಗಿದೆ.ಹುಕ್ಕೇರಿ- ಯರನಾಳ ಸೇತುವೆ, ಕುರಣಿ - ಕೊಚರಿ, ಸಿಂಗಲಾಪುರ್ ಸೇತುವೆ ಜಲಾವೃತವಾಗಿದ್ದು,ಇನ್ನೂ ವೇದಗಂಗಾ, ಧೂದಗಂಗಾ ನದಿ ಒಳ ಹರಿವು ಹೆಚ್ಚಳವಾಗಿರುವುದರಿಂದನಿಪ್ಪಾಣಿ ತಾಲೂಕಿನ ನಾಲ್ಕು ಕೆಳ ಹಂತದ ಸೇತುವೆಜಲಾವೃತವಾಗಿದೆ.ಅಕ್ಕೋಳ-ಸಿದ್ನಾಳ, ಕುನ್ನೂರ-ಬೋಜವಾಡ, ಕುನ್ನೂರ-ಬೋರಬಾಡ, ಭಿವಶಿ-ಜತ್ರಾಟ ಸೇತುವೆ ಜಲಾವೃತವಾಗಿದ್ದು,ಈ 7 ಸೇತುವೆ ಜಲಾವೃತ ಗೊಂಡಿದ್ದರಿಂದ ವಾಹನ ಸಂಚಾರ ಬಂದ್ ಆಗಿದೆ.ಮುಂಜಾಗೃತ ಕ್ರಮವಾಗಿ ಬ್ಯಾರಿಕೆಡ್ ಹಾಕಿ ಸಂಚಾರವನ್ನ ಪೊಲೀಸರು ಬಂದ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments