Webdunia - Bharat's app for daily news and videos

Install App

ಬೆಳಗಾವಿ ಗಡಿಯಲ್ಲಿ ಮತ್ತೆ ಮಹಾರಾಷ್ಟ್ರ ಸಂಸದನ ಕಿರಿಕ್

Webdunia
ಶುಕ್ರವಾರ, 30 ಮಾರ್ಚ್ 2018 (09:27 IST)
ಬೆಳಗಾವಿ: ಬೆಳಗಾವಿ ಗಡಿ ವಿಚಾರದಲ್ಲಿ ಮತ್ತೆ ಮಹಾರಾಷ್ಟ್ರ ಕ್ಯಾತೆ ತೆಗೆದಿದೆ. ಶಿವಸೇನೆ ಸಂಸದ ಸಂಜಯ್ ರಾವತ್ ಗಡಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಕಿರಿಕ್ ಸೃಷ್ಟಿಸಿದ್ದಾರೆ.

ಕಾವೇರಿ, ಕಾಶ್ಮೀರ ಸಮಸ್ಯೆ ಮಾತುಕತೆ ಮೂಲಕ ಪರಿಹಾರ ಸಾಧ್ಯವಾಗಿಲ್ಲ. ಅದೇ ರೀತಿ ಈ ವಿವಾದವೂ ಬಗೆ ಹರಿಯಲ್ಲ. ಹೊಡೆದಾಟದ ಮೂಲಕವೇ ಪರಿಹಾರ ಕಂಡುಕೊಳ್ಳಬೇಕು. ನಮ್ಮ ನಾಯಕರೂ ಇದನ್ನೇ ಹೇಳಿದ್ದೇರೆ. ನೀವು ಗಡಿ ಮರಾಠಿಗರು ಯಾವಾಗ ಕರೆ ಕೊಟ್ಟರೂ ಹೋರಾಟಕ್ಕೆ ನಾವು ಸಿದ್ಧ ಎಂದು ಸಂಜಯ್ ರಾವತ್ ವಿವಾದದ ಕಿಡಿ ಹೊತ್ತಿಸಿದ್ದಾರೆ.

ಅಷ್ಟೇ ಅಲ್ಲ, ಇಲ್ಲಿ ಒಂದು ಕಲ್ಲು ಹೊಡೆದರೆ ಅಲ್ಲಿ 100 ಕಲ್ಲು ಬೀಳುತ್ತದೆ. ಗಡಿ ಮರಾಠಿಗರ ಮೇಲೆ ನಿರಂತರವಾಗಿ ಅನ್ಯ ಭಾಷಿಕರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಚುನಾವಣಾ ನೀತಿ ಸಂಹಿತೆಗೆಲ್ಲಾ ನಾವು ಹೆದರೋಲ್ಲ. ಹೆಚ್ಚೆಂದರೆ ಒಂದು ಕೇಸು ದಾಖಲಾಗಬಹುದಷ್ಟೇ ಎಂದು ಸಂಜಯ್ ರಾವತ್ ಕಿರಿಕ್ ಸೃಷ್ಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments